Mental stress: ಮಾನಸಿಕ ಒತ್ತಡ ಕಡೆಮೆ ಮಾಡುವುದು ಹೇಗೆ..! ಇಲ್ಲಿದೆ ಸರಳ ಟಿಪ್ಸ್

Mental stress: ಮಾನಸಿಕ ಒತ್ತಡ ಕಡೆಮೆ ಮಾಡುವುದು ಹೇಗೆ..! ಇಲ್ಲಿದೆ ಸರಳ ಟಿಪ್ಸ್
| Updated By: ಗಂಗಾಧರ​ ಬ. ಸಾಬೋಜಿ

Updated on: Mar 10, 2022 | 7:05 AM

ಮನುಷ್ಯನಲ್ಲಿ ಆತಂಕ ಇರೋದು ಕಾಮನ್​. Anxietyಸದಾ ಮನಸಿನಲ್ಲಿ ಒಂದಲ್ಲ ಒಂದು ಆಲೋಚನೆ ಬರುವಂತೆ ಮಾಡ್ತಿರುತ್ತೆ. ಆತಂಕದಲ್ಲಿ ಇದ್ರೆ ಸಪ್ಪೆ ಮೋರೆಯಿಂದ ಇರುತ್ತೇವೆ. ಆತಂಕದಿಂದ ದೂರ ಆಗೋದು ಹೇಗೆ ಅನ್ನೋದರ ಬಗ್ಗೆ ಮನೋ ವೈದ್ಯೆ ಡಾ.ಸೌಜನ್ಯ ವಶಿಷ್ಟ ಅವರು ಹೇಳಿದ್ದಾರೆ.

ಕೊರೋನಾ ಬಂದು ಹೋದಾಗಿನಿಂದ ನಾವು ನಮ್ಮ ಆರೋಗ್ಯದ ಬಗ್ಗೆ ತುಂಬಾ ಎಚ್ಚರಿಕೆ ವಹಿಸಿದ್ದೇವೆ. ಮಾನಸಿಕವಾಗಿಯೂ ಕೂಡ ನಾವು ಆರೋಗ್ಯವಾಗಿರಲು ಪ್ರಯತ್ನಿಸುತ್ತಿದ್ದೇವೆ. ಆದರೂ ಕೆಲವೊಮ್ಮೆ ಕಾರಣವಿಲ್ಲದೇ ನಾವು ಸುಮ್ಮ ಸುಮ್ಮನೆ ಮಾನಸಿಕ ಒತ್ತಡ (Mental stress), ಭಯ, ಆತಂಕ,  ಒಳಗಾಗುತ್ತಿರುತ್ತೇವೆ. ಆ ಸಂದರ್ಭದಲ್ಲಿ ಅಂದರೇ ಮಾನಸಿಕ ಒತ್ತಡಕ್ಕೆ ಒಳಗಾದಾಗ ಏನು ಮಾಡಬೇಕು ಎನ್ನುವುದನ್ನು ಈ ವಿಡಿಯೋದಲ್ಲಿ ನೋಡಿ. ಮನುಷ್ಯನಲ್ಲಿ ಆತಂಕ ಇರೋದು ಕಾಮನ್​. Anxietyಸದಾ ಮನಸಿನಲ್ಲಿ ಒಂದಲ್ಲ ಒಂದು ಆಲೋಚನೆ ಬರುವಂತೆ ಮಾಡ್ತಿರುತ್ತೆ. ಆತಂಕದಲ್ಲಿ ಇದ್ರೆ ಸಪ್ಪೆ ಮೋರೆಯಿಂದ ಇರುತ್ತೇವೆ. ಆತಂಕದಿಂದ ದೂರ ಆಗೋದು ಹೇಗೆ ಅನ್ನೋದರ ಬಗ್ಗೆ ಮನೋ ವೈದ್ಯೆ ಡಾ.ಸೌಜನ್ಯ ವಶಿಷ್ಟ ಅವರು ಹೇಳಿದ್ದಾರೆ. ಪ್ರತಿ ನಿತ್ಯವೂ ಟಿವಿ9 ವೀಕ್ಷಕರಿಗಾಗಿ ಟಿಪ್ಸ್ ಕೊಡ್ತಾರೆ. ನೀವು ಇದನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಿ.

ಇದನ್ನೂ ಓದಿ:

ಉಕ್ರೇನ್ ಬಿಕ್ಕ ರಾಜತಾಂತ್ರಿಕ ಪರಿಹಾರ ಹುಡುಕಲು ಪ್ರಯತ್ನ: ಪುಟಿನ್ ಮತ್ತು ಜರ್ಮನ್ ಚಾನ್ಸಲರ್ ಶೋಲ್ಜ್ ಚರ್ಚೆ

Bathing practices: ಶಾಸ್ತ್ರದ ಪ್ರಕಾರ ಸ್ನಾನ ಮಾಡುವುದು ಹೇಗೆ? ಯಾವ ರೀತಿ ಸ್ನಾನ ಮಾಡಿದರೆ ಬದುಕೇ ಬದಲಾಗಬಹುದು!

Follow us
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ
ಮಳೆ ನಿಂತರೂ ನಿಲ್ಲದ ಅವಾಂತರ: ಸೋರುತ್ತಿದೆ ಬಾಗೇಪಲ್ಲಿಯ ತಹಶೀಲ್ದಾರ್ ಕಚೇರಿ
ಮಳೆ ನಿಂತರೂ ನಿಲ್ಲದ ಅವಾಂತರ: ಸೋರುತ್ತಿದೆ ಬಾಗೇಪಲ್ಲಿಯ ತಹಶೀಲ್ದಾರ್ ಕಚೇರಿ