AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ

ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ

ರಮೇಶ್ ಬಿ. ಜವಳಗೇರಾ
| Edited By: |

Updated on:Jul 31, 2026 | 5:51 PM

Share

ಟಿವಿ9 ಜೊತೆ ಮಾತನಾಡಿರುವ ಹವಾಮಾನ ಇಲಾಖೆ ನಿರ್ದೇಶಕ ಸಿಎಸ್ ಪಾಟೀಲ್, ಛತ್ತೀಸ್‌ಗಢದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇದರ ಎಫೆಕ್ಟ್ ಮಹಾರಾಷ್ಟ್ರಕ್ಕೂ ತಟ್ಟಲಿದೆ. ಹೀಗಾಗಿ ನಮ್ಮ ರಾಜ್ಯದಲ್ಲಿ ಕರಾವಳಿ, ಉಡುಪಿ, ಚಿಕ್ಕ ಮಂಗಳೂರು ಭಾಗದಲ್ಲಿ ಬಾರೀ ಮಳೆಯಾಗುವ ಸಾಧ್ಯತೆ ಇದೆ. ಕೊಡುಗು, ಮೈಸೂರು ಭಾಗದಲ್ಲಿ ಸಾದಾರಣ ಮಳೆಯಾಗಲಿದೆ. ಇನ್ನು ಫೆಸಿಪಿಕ್ ಸಾಗರದಲ್ಲಿ ಉಷ್ನಾಂಶ ಹೆಚ್ಚಾಗಿದ್ದು, ಹಿಂಗಾರು ಮಳೆ ವಾಡಿಕೆಯಂತೆ ಬರುವ ನೀರಿಕ್ಷೆ ಇದೆ ಎಂದು ಮಾಹಿತಿ ನೀಡಿದ್ದಾರೆ.

ಬೆಂಗಳೂರು, (ಜುಲೈ 31): ಮಳೆ ಕೊರತೆಯಿಂದಾಗಿ ಕರ್ನಾಟಕದಲ್ಲಿ (Karnataka) ಮುಂಗಾರು ಕುಂಠಿತಗೊಂಡಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದ್ರೆ, ಹಿಂಗಾರು ಮಳೆ (Post monsoon) ವಾಡಿಕೆಯಂತೆ ಬರುವ ನೀರಿಕ್ಷೆ ಇದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿಎಸ್ ಪಾಟೀಲ್ ಹೇಳಿದ್ದಾರೆ. ಈ ಬಗ್ಗೆ ಟಿವಿ9 ಜೊತೆ ಮಾತನಾಡಿರುವ ಹವಾಮಾನ ಇಲಾಖೆ ನಿರ್ದೇಶಕ ಸಿಎಸ್ ಪಾಟೀಲ್, ಛತ್ತೀಸ್‌ಗಢದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇದರ ಎಫೆಕ್ಟ್ ಮಹಾರಾಷ್ಟ್ರಕ್ಕೂ ತಟ್ಟಲಿದೆ. ಹೀಗಾಗಿ ನಮ್ಮ ರಾಜ್ಯದಲ್ಲಿ ಕರಾವಳಿ, ಉಡುಪಿ, ಚಿಕ್ಕ ಮಂಗಳೂರು ಭಾಗದಲ್ಲಿ ಬಾರೀ ಮಳೆಯಾಗುವ ಸಾಧ್ಯತೆ ಇದೆ. ಕೊಡುಗು, ಮೈಸೂರು ಭಾಗದಲ್ಲಿ ಸಾದಾರಣ ಮಳೆಯಾಗಲಿದೆ. ಇನ್ನು ಫೆಸಿಪಿಕ್ ಸಾಗರದಲ್ಲಿ ಉಷ್ನಾಂಶ ಹೆಚ್ಚಾಗಿದ್ದು, ಹಿಂಗಾರು ಮಳೆ ವಾಡಿಕೆಯಂತೆ ಬರುವ ನೀರಿಕ್ಷೆ ಇದೆ ಎಂದು ಮಾಹಿತಿ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jul 31, 2026 05:47 PM

Follow Us