‘ಬಿಗ್​ ಬಾಸ್​ನಲ್ಲಿ ಮೊದಲಿಗೆ ನನ್ನನ್ನು ಜಾಸ್ತಿ ತೋರಿಸಿಲ್ಲ’: ಕಾರಣ ತಿಳಿಸಿದ ಮೈಕಲ್​ ಅಜಯ್​

ಮೈಕಲ್​ ಅಜಯ್​ ಅವರಿಗೆ ಚೆನ್ನಾಗಿ ಕನ್ನಡ ಮಾತನಾಡಲು ಬರುತ್ತಿರಲಿಲ್ಲ. ಬಿಗ್​ ಬಾಸ್​ಗೆ ಬಂದ ಬಳಿಕ ಅವರು ಕಲಿಯುವ ಪ್ರಯತ್ನ ಮಾಡಿದರು. ಅದಕ್ಕೆ ಕಿಚ್ಚನ ಚಪ್ಪಾಳೆ ಕೂಡ ಸಿಕ್ಕಿತ್ತು. ಮೊದಲಿಂದಲೇ ಈ ಪ್ರಯತ್ನ ಇದ್ದಿದ್ದರೆ ಫಿನಾಲೆ ತಲುಪಬಹುದಿತ್ತು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಕೊನೆ ಹಂತದಲ್ಲಿ ಅವರು ಎಲಿಮಿನೇಟ್​ ಆಗಿದ್ದಾರೆ.

‘ಬಿಗ್​ ಬಾಸ್​ನಲ್ಲಿ ಮೊದಲಿಗೆ ನನ್ನನ್ನು ಜಾಸ್ತಿ ತೋರಿಸಿಲ್ಲ’: ಕಾರಣ ತಿಳಿಸಿದ ಮೈಕಲ್​ ಅಜಯ್​
| Updated By: ಮದನ್​ ಕುಮಾರ್​

Updated on: Jan 09, 2024 | 2:34 PM

ನೈಜೀರಿಯಾ ಕನ್ನಡಿಗ ಮೈಕಲ್​ ಅಜಯ್​ (Michael Ajay) ಅವರು ‘ಬಿಗ್​ ಬಾಸ್​ ಕನ್ನಡ ಸೀಸನ್​ 10’ (BBK 10) ರಿಯಾಲಿಟಿ ಶೋನಿಂದ ಎಲಿಮಿನೇಟ್​ ಆಗಿದ್ದಾರೆ. ಎಲಿಮಿನೇಷನ್​ ಬಳಿಕ ‘ಟಿವಿ9’ ಜೊತೆ ಅವರು ಮಾತನಾಡಿದ್ದಾರೆ. ಆರಂಭದಲ್ಲಿ ಮೈಕಲ್​ ಅವರಿಗೆ ಚೆನ್ನಾಗಿ ಕನ್ನಡ (Kannada) ಮಾತನಾಡಲು ಬರುತ್ತಿರಲಿಲ್ಲ. ಬಳಿಕ ಅವರು ಕಲಿಯುವ ಪ್ರಯತ್ನ ಮಾಡಿದರು. ಅದಕ್ಕೆ ಕಿಚ್ಚನ ಚಪ್ಪಾಳೆ ಕೂಡ ಸಿಕ್ಕಿತ್ತು. ಆರಂಭದಿಂದಲೇ ಈ ಪ್ರಯತ್ನ ಇದ್ದಿದ್ದರೆ ಫಿನಾಲೆ ತಲುಪಬಹುದಿತ್ತು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ‘ಮೊದಲಿಗೆ ನನ್ನ ಕನ್ನಡ ಅಷ್ಟು ಚೆನ್ನಾಗಿ ಇರಲಿಲ್ಲ. ಹಾಗಾಗಿ ಜಾಸ್ತಿ ಮಾತಾಡೋಕೆ ಆಗಲಿಲ್ಲ. ಹೊರಗೆ ಬಂದ ಬಳಿಕ ನನಗೆ ಗೊತ್ತಾಗಿದ್ದು ಏನೆಂದರೆ, ಆ ಟೈಮ್​ನಲ್ಲಿ ನನ್ನನ್ನು ಜಾಸ್ತಿ ತೋರಿಸಿಲ್ಲ. ನಾನು ಕನ್ನಡ ಜಾಸ್ತಿ ಮಾತಾಡಿದಾಗ ನನ್ನನ್ನು ಜಾಸ್ತಿ ತೋರಿಸಲು ಶುರು ಮಾಡಿದರು. ಆಗ ಜನರಿಗೆ ಇಂಟರೆಸ್ಟ್​ ಶುರುವಾಯಿತು’ ಎಂದು ಮೈಕಲ್​ ಅಜಯ್​ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow us
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ