Micromax In Note 2: ಗಣ ರಾಜ್ಯೋತ್ಸವ ಪ್ರಯುಕ್ತ ಬಿಡುಗಡೆ ಆಗುತ್ತಿದೆ ಭಾರತದ ಹೊಸ ಸ್ಮಾರ್ಟ್​ಫೋನ್

ಗಣ ರಾಜ್ಯೋತ್ಸವದ ಪ್ರಯುಕ್ತ ಇದೇ ಜನವರಿ 25 ರಂದು ಭಾರತದಲ್ಲಿ ತನ್ನ ಹೊಸ ಮೈಕ್ರೋಮ್ಯಾಕ್ಸ್ ಇನ್‌ ನೋಟ್‌ 2 (Micromax IN Note 2) ಫೋನ್‌ ಬಿಡುಗಡೆಗೆಗೊಳ್ಳಲಿದೆ.

| Edited By: Vinay Bhat

Updated on: Jan 24, 2022 | 2:25 PM

ಚೀನಾ ಮೂಲದ ಸ್ಮಾರ್ಟ್‌ಫೋನ್ (Smartphone) ಬ್ರ್ಯಾಂಡ್‌ಗಳಿಗೆ ಸ್ಪರ್ಧೆ ಒಡ್ಡಲು ಮೈಕ್ರೋಮ್ಯಾಕ್ಸ್ ಭಾರತದಲ್ಲಿ ಹೊಸ ಫೋನ್ ಲಾಂಚ್​ಗೆ ಸಿದ್ಧತೆ ನಡೆಸಿದೆ. ಗಣ ರಾಜ್ಯೋತ್ಸವದ ಪ್ರಯುಕ್ತ ಇದೇ ಜನವರಿ 25 ರಂದು ಭಾರತದಲ್ಲಿ ತನ್ನ ಹೊಸ ಮೈಕ್ರೋಮ್ಯಾಕ್ಸ್ ಇನ್‌ ನೋಟ್‌ 2 (Micromax IN Note 2) ಫೋನ್‌ ಬಿಡುಗಡೆಗೆಗೊಳ್ಳಲಿದೆ. ಮೂಲಗಳ ಪ್ರಕಾರ ಮೈಕ್ರೋಮ್ಯಾಕ್ಸ್‌ ಇನ್‌ ನೋಟ್‌ 2 ಸ್ಮಾರ್ಟ್‌ಫೋನ್‌ 6.43 ಇಂಚಿನ ಅಮೋಲೆಡ್‌ ಡಿಸ್‌ಪ್ಲೇ ಹೊಂದಿರಲಿದೆ ಎನ್ನಲಾಗಿದೆ. ಇದು ಮೀಡಿಯಾ ಟೆಕ್ ಹಿಲಿಯೋ G95 SoC ಪ್ರೊಸೆಸರ್‌ ಬಲವನ್ನು ಪಡೆದಿರುವ ಸಾಧ್ಯತೆ ಇದೆಯಂತೆ. ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿರುವ ಸಾದ್ಯತೆ ಇದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದೆ ಎನ್ನಲಾಗಿದೆ. ಇದು 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಈ ಫೋನ್ ಫ್ಲಿಪ್​ಕಾರ್ಟ್​ನಲ್ಲಿ ಸೇಲ್ ಆಗಲಿದೆ.

 

Follow us
ಕಿಮ್ಸ್​ ಆವರಣದಲ್ಲೇ ಡಿಜೆ ಹಾಡಿಗೆ ಕುಣಿದ ವಿದ್ಯಾರ್ಥಿಗಳು; ವಿಡಿಯೋ ನೋಡಿ
ಕಿಮ್ಸ್​ ಆವರಣದಲ್ಲೇ ಡಿಜೆ ಹಾಡಿಗೆ ಕುಣಿದ ವಿದ್ಯಾರ್ಥಿಗಳು; ವಿಡಿಯೋ ನೋಡಿ
ಗಣೇಶನ ಪೆಂಡಾಲ್​ನಲ್ಲಿ ಚಂದ್ರಯಾನ-3 ಯಶೋಗಾಥೆ, ನೆಟ್ಟಿಗರು ಮೂಕವಿಸ್ಮಿತ!
ಗಣೇಶನ ಪೆಂಡಾಲ್​ನಲ್ಲಿ ಚಂದ್ರಯಾನ-3 ಯಶೋಗಾಥೆ, ನೆಟ್ಟಿಗರು ಮೂಕವಿಸ್ಮಿತ!
ನಿಮ್ಮ ಅಮ್ಮನಿಗೂ ಗೊತ್ತಾಯಿತು ನೋಡಿ ನಿಮ್ಮ ಕೆಲಸದ ಬಗ್ಗೆ
ನಿಮ್ಮ ಅಮ್ಮನಿಗೂ ಗೊತ್ತಾಯಿತು ನೋಡಿ ನಿಮ್ಮ ಕೆಲಸದ ಬಗ್ಗೆ
ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಪೊಲೀಸರ ಸಖತ್​​ ಡ್ಯಾನ್ಸ್​​: Video
ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಪೊಲೀಸರ ಸಖತ್​​ ಡ್ಯಾನ್ಸ್​​: Video
ಇನ್​ಸ್ಪೆಕ್ಟರ್​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ
ಇನ್​ಸ್ಪೆಕ್ಟರ್​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ
ಕೀರ್ತಿ ಪತಾಕೆ ಹಾರಿಸ್ತೀವಿ ಅಂತಿದ್ದಾರೆ ಯಾದಗಿರಿಯ ಈ ಕ್ರೀಡಾಪಟುಗಳು, ಆದರೆ
ಕೀರ್ತಿ ಪತಾಕೆ ಹಾರಿಸ್ತೀವಿ ಅಂತಿದ್ದಾರೆ ಯಾದಗಿರಿಯ ಈ ಕ್ರೀಡಾಪಟುಗಳು, ಆದರೆ
ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶನ
ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶನ
‘ಕಾವೇರಿಗೆ ನಾನು ಜೀವ ಕೊಡ್ತೀನಿ’ ಎಂದ ನಟ ರಾಘವೇಂದ್ರ ರಾಜ್​ಕುಮಾರ್​
‘ಕಾವೇರಿಗೆ ನಾನು ಜೀವ ಕೊಡ್ತೀನಿ’ ಎಂದ ನಟ ರಾಘವೇಂದ್ರ ರಾಜ್​ಕುಮಾರ್​
ಜನರ ಸಮಸ್ಯೆಗಳನ್ನು ಆಲಿಸಿದ ಉತ್ತರ ವಿಭಾಗದ ಹೊಸ ಡಿಸಿಪಿ ಸೈದಲು ಅಡಾವತ್
ಜನರ ಸಮಸ್ಯೆಗಳನ್ನು ಆಲಿಸಿದ ಉತ್ತರ ವಿಭಾಗದ ಹೊಸ ಡಿಸಿಪಿ ಸೈದಲು ಅಡಾವತ್
ಬಂದ್ ಆಚರಿಸುವ ಬದಲು ಸರ್ಕಾರದ ಪ್ರಯತ್ನಗಳಿಗೆ ಸಹಕಾರ ನೀಡಲಿ:ಡಿಕೆ ಶಿವಕುಮಾರ್
ಬಂದ್ ಆಚರಿಸುವ ಬದಲು ಸರ್ಕಾರದ ಪ್ರಯತ್ನಗಳಿಗೆ ಸಹಕಾರ ನೀಡಲಿ:ಡಿಕೆ ಶಿವಕುಮಾರ್