ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ ಎಸ್​​ಎಸ್

Updated on: Dec 14, 2025 | 11:08 PM

ಕೊಡುಗೈ ದಾನಿ, ಶಿಕ್ಷಣ ಸಂಸ್ಥೆಗಳ ಒಡೆಯ, ಪ್ರಭಾವಿ ವೀರಶೈವ ಲಿಂಗಾಯತ ಸಮಾಜದ ಮುಖಂಡ, ಹಿರಿಯ ರಾಜಕಾರಣಿ, ಮಾಜಿ ಮಂತ್ರಿ, ಹಾಲಿ ಶಾಸಕ ಶಾಮನೂರು ಶಿವಶಂಕರಪ್ಪ ನಿಧನರಾಗಿದ್ದಾರೆ. 94 ವರ್ಷದ ಶಾಮನೂರು ಶಿವಶಂಕರಪ್ಪ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ರು. ಕಳೆದ ಒಂದು ತಿಂಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ರು. ಚಿಕಿತ್ಸೆ ಫಲಿಸದೇ ಇಂದು ಸಂಜೆ 6ಗಂಟೆ 45 ನಿಮಿಷಕ್ಕೆ ಕೊನೆಯುಸಿರೆಳೆದಿದ್ದಾರೆ.

ಬೆಂಗಳೂರು/ದಾವಣೆಗೆರೆ, (ಡಿಸೆಂಬರ್ 14): ಕೊಡುಗೈ ದಾನಿ, ಶಿಕ್ಷಣ ಸಂಸ್ಥೆಗಳ ಒಡೆಯ, ಪ್ರಭಾವಿ ವೀರಶೈವ ಲಿಂಗಾಯತ ಸಮಾಜದ ಮುಖಂಡ, ಹಿರಿಯ ರಾಜಕಾರಣಿ, ಮಾಜಿ ಮಂತ್ರಿ, ಹಾಲಿ ಶಾಸಕ ಶಾಮನೂರು ಶಿವಶಂಕರಪ್ಪ ನಿಧನರಾಗಿದ್ದಾರೆ. 94 ವರ್ಷದ ಶಾಮನೂರು ಶಿವಶಂಕರಪ್ಪ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ರು. ಕಳೆದ ಒಂದು ತಿಂಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ರು. ಚಿಕಿತ್ಸೆ ಫಲಿಸದೇ ಇಂದು ಸಂಜೆ 6ಗಂಟೆ 45 ನಿಮಿಷಕ್ಕೆ ಕೊನೆಯುಸಿರೆಳೆದಿದ್ದಾರೆ.

1931ರ ಜೂನ್ 16ರಂದು ಜನಿಸಿದ ಶಾಮನೂರು ಶಿವಶಂಕರಪ್ಪ 6 ಬಾರಿ ಶಾಸಕರಾಗಿ, ಒಂದು ಬಾರಿ ಸಂಸದರಾಗಿ ಸೇವೆ ಸಲ್ಲಿಸಿದ್ದಾರೆ. ದಾವಣಗೆರೆಯ ದಕ್ಷಿಣ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪರ ರಾಜಕೀಯ ಸೇವೆ ಅಪಾರ. ಮದ್ಯ ಕರ್ನಾಟಕದ ಪಾಲಿಗೆ ತ್ರಿವಿಕ್ರಮ. ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯರಾಗಿದ್ದಾರೆ. ಇನ್ನು ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ ಹೇಗಿದೆ ನೋಡಿ.

Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More