‘ಅವತಾರ ಪುರುಷ’ ಸಿನಿಮಾ ನೋಡಿ ಕಣ್ಣಲ್ಲಿ ನೀರು ಬರುವಷ್ಟು ನಕ್ಕುಬಿಟ್ಟೆ ಎಂದ ಮಿಲನಾ ನಾಗರಾಜ್

‘ಅವತಾರ ಪುರುಷ’ ಸಿನಿಮಾ ಮೇ 6ರಂದು ತೆರೆಗೆ ಬಂದಿದೆ. ಈ ಸಿನಿಮಾದ ವಿಶೇಷ ಶೋಅನ್ನು ಸೆಲೆಬ್ರಿಟಿಗಳಿಗೋಸ್ಕರ ಮೇ 5ರಂದು ಆಯೋಜನೆ ಮಾಡಲಾಗಿತ್ತು. ಮಿಲನಾ ನಾಗರಾಜ್-ಡಾರ್ಲಿಂಗ್​ ಕೃಷ್ಣ ದಂಪತಿ, ‘ಆ ದಿನಗಳು’ ಚೇತನ್ ಸೇರಿ ಅನೇಕರು ಸಿನಿಮಾ ವೀಕ್ಷಿಸಿದರು.

‘ಅವತಾರ ಪುರುಷ’ ಸಿನಿಮಾ ನೋಡಿ ಕಣ್ಣಲ್ಲಿ ನೀರು ಬರುವಷ್ಟು ನಕ್ಕುಬಿಟ್ಟೆ ಎಂದ ಮಿಲನಾ ನಾಗರಾಜ್
| Updated By: ರಾಜೇಶ್ ದುಗ್ಗುಮನೆ

Updated on: May 06, 2022 | 2:35 PM

‘ಅವತಾರ ಪುರುಷ’ ಸಿನಿಮಾ (Avatar Purusha) ಮೇ 6ರಂದು ತೆರೆಗೆ ಬಂದಿದೆ. ಈ ಸಿನಿಮಾದ ವಿಶೇಷ ಶೋಅನ್ನು ಸೆಲೆಬ್ರಿಟಿಗಳಿಗೋಸ್ಕರ ಮೇ 5ರಂದು ಆಯೋಜನೆ ಮಾಡಲಾಗಿತ್ತು. ಮಿಲನಾ ನಾಗರಾಜ್-ಡಾರ್ಲಿಂಗ್​ ಕೃಷ್ಣ ದಂಪತಿ, ‘ಆ ದಿನಗಳು’ ಚೇತನ್ ಸೇರಿ ಅನೇಕರು ಸಿನಿಮಾ ವೀಕ್ಷಿಸಿದರು. ‘ಸುನಿ (Simle Suni) ಅವರ ಸಾಕಷ್ಟು ಸಿನಿಮಾಗಳನ್ನು ನೋಡಿದ್ದೇವೆ. ಆದರೆ, ಈ ಸಿನಿಮಾ ನೋಡಿದ ನಂತರದಲ್ಲಿ ಇದು ಸುನಿ ಅವರೇ ನಿರ್ದೇಶನ ಮಾಡಿದ್ದಾ ಎನ್ನುವ ಪ್ರಶ್ನೆ ಮೂಡಿತು. ಅಷ್ಟು ಭಿನ್ನವಾಗಿ ಸಿನಿಮಾ ಮೂಡಿ ಬಂದಿದೆ. ಮುಂದೇನಾಗುತ್ತದೆ ಎನ್ನುವ ಕುತೂಹಲ ನಮ್ಮಲ್ಲಿ ಮೂಡುತ್ತಾ ಹೋಗುತ್ತಿತ್ತು’ ಎಂದಿದ್ದಾರೆ ಡಾರ್ಲಿಂಗ್​ ಕೃಷ್ಣ. ಸಿನಿಮಾ ನೋಡುವಾಗ ಕಣ್ಣಲ್ಲಿ ನೀರು ಬರುವಷ್ಟು ನಕ್ಕಿದ್ದಾಗಿ ಮಿಲನಾ ನಾಗರಾಜ್ ಹೇಳಿದ್ದಾರೆ.

ಇತರೆ ಮನರಂಜನೆಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ. 

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​