ಒಳ್ಳಾರಿ: ಬೇವಿನ ಮರದಲ್ಲಿ ಸುರೀತಿದೆ ಹಾಲು, ವಿಸ್ಮಯ ನೋಡಲು ಮುಗಿಬಿದ್ದ ಜನ
ಜಿಲ್ಲೆಯ ಕುರುಗೋಡು ತಾಲೂಕಿನ ವದ್ದಟ್ಟಿ ಗ್ರಾಮದ ಪಾಂಡುರಂಗ ದೇವಸ್ಥಾನ ಮುಂಭಾಗದಲ್ಲಿರುವ ನಾಗ ಮೂರ್ತಿ ಇರುವ ಬೇವಿನ ಮರದಿಂದ ಹಾಲು ಸುರಿಯುತ್ತಿದೆ. ಬೇವಿನ ಮರದಿಂದ ಹಾಲು ಸುರಿಯುತ್ತಿರುವ ಹಿನ್ನೆಲೆ, ದೇವಸ್ಥಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುತ್ತಿದ್ದಾರೆ.
ಬಳ್ಳಾರಿ, ಜ.09: ಜಿಲ್ಲೆಯ ಕುರುಗೋಡು ತಾಲೂಕಿನ ವದ್ದಟ್ಟಿ ಗ್ರಾಮದಲ್ಲಿ ಕಳೆದೆರಡು ದಿನಗಳಿಂದ ಬೇವಿನ ಮರದ ಕೊಂಬೆಯಿಂದ ಬೇವಿನ ಹಾಲು ಸುರಿಯುತ್ತಿದೆ. ಈ ವಿಸ್ಮಯ ಘಟನೆಗೆ ಗ್ರಾಮದ ಜನ ಆಶ್ಚರ್ಯ ಚಕಿತರಾಗಿದ್ದಾರೆ. ಪಾಂಡುರಂಗ ದೇವಸ್ಥಾನ ಮುಂಭಾಗದಲ್ಲಿರುವ ನಾಗ ಮೂರ್ತಿ ಇರುವ ಬೇವಿನ ಮರದಿಂದ ಹಾಲು ಸುರಿಯುತ್ತಿದೆ. ಬೇವಿನ ಮರದಿಂದ ಹಾಲು ಸುರಿಯುತ್ತಿರುವ ಹಿನ್ನೆಲೆ, ದೇವಸ್ಥಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುತ್ತಿದ್ದಾರೆ.
ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ
Latest Videos
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್ನಲ್ಲಿ ಚಿನ್ನದಂಗಡಿ ದರೋಡೆ
ಮನ್ ಕಿ ಬಾತ್ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು

