ಒಳ್ಳಾರಿ: ಬೇವಿನ ಮರದಲ್ಲಿ ಸುರೀತಿದೆ ಹಾಲು, ವಿಸ್ಮಯ ನೋಡಲು ಮುಗಿಬಿದ್ದ ಜನ
ಜಿಲ್ಲೆಯ ಕುರುಗೋಡು ತಾಲೂಕಿನ ವದ್ದಟ್ಟಿ ಗ್ರಾಮದ ಪಾಂಡುರಂಗ ದೇವಸ್ಥಾನ ಮುಂಭಾಗದಲ್ಲಿರುವ ನಾಗ ಮೂರ್ತಿ ಇರುವ ಬೇವಿನ ಮರದಿಂದ ಹಾಲು ಸುರಿಯುತ್ತಿದೆ. ಬೇವಿನ ಮರದಿಂದ ಹಾಲು ಸುರಿಯುತ್ತಿರುವ ಹಿನ್ನೆಲೆ, ದೇವಸ್ಥಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುತ್ತಿದ್ದಾರೆ.
ಬಳ್ಳಾರಿ, ಜ.09: ಜಿಲ್ಲೆಯ ಕುರುಗೋಡು ತಾಲೂಕಿನ ವದ್ದಟ್ಟಿ ಗ್ರಾಮದಲ್ಲಿ ಕಳೆದೆರಡು ದಿನಗಳಿಂದ ಬೇವಿನ ಮರದ ಕೊಂಬೆಯಿಂದ ಬೇವಿನ ಹಾಲು ಸುರಿಯುತ್ತಿದೆ. ಈ ವಿಸ್ಮಯ ಘಟನೆಗೆ ಗ್ರಾಮದ ಜನ ಆಶ್ಚರ್ಯ ಚಕಿತರಾಗಿದ್ದಾರೆ. ಪಾಂಡುರಂಗ ದೇವಸ್ಥಾನ ಮುಂಭಾಗದಲ್ಲಿರುವ ನಾಗ ಮೂರ್ತಿ ಇರುವ ಬೇವಿನ ಮರದಿಂದ ಹಾಲು ಸುರಿಯುತ್ತಿದೆ. ಬೇವಿನ ಮರದಿಂದ ಹಾಲು ಸುರಿಯುತ್ತಿರುವ ಹಿನ್ನೆಲೆ, ದೇವಸ್ಥಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುತ್ತಿದ್ದಾರೆ.
ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ
Follow Us
Latest Videos
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್ ಅಪ್ಡೇಟ್:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ

