ಕೋಟ್ಯಾಧಿಪತಿಯಾದ ಮಲೆ ಮಾದೇಶ್ವರ; ಬರೋಬ್ಬರಿ 2 ಕೋಟಿ 58 ಲಕ್ಷ ಕಾಣಿಕೆ ಸಂಗ್ರಹ

ಮಹದೇಶ್ವರ ಬೆಟ್ಟದಲ್ಲಿ ಹುಂಡಿಗಳನ್ನು ತೆರೆದು ಎಣಿಕೆ ಕಾರ್ಯ ನಡೆಸಲಾಗಿದ್ದು ಕಳೆದ ಮೂವತ್ತು ದಿನಗಳ ಅವಧಿಯಲ್ಲಿ ಮಹದೇಶ್ವರನಿಗೆ ನಗದು ರೂಪದಲ್ಲಿ ಒಟ್ಟು 2,58,44,097 ರೂಪಾಯಿ ಕಾಣಿಕೆ ಹರಿದು ಬಂದಿದೆ. 93 ಗ್ರಾಂ ಚಿನ್ನ, 3 ಕೆಜಿ 350 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ. ಸೌದಿ ಅರೇಬಿಯಾ, ಜಪಾನ್, ನೇಪಾಳ ಹಾಗು ಕತಾರ್ ದೇಶದ ನಾಲ್ಕು ಕರೆನ್ಸಿ ನೋಟುಗಳು ಹುಂಡಿಯಲ್ಲಿ ಸಿಕ್ಕಿವೆ.

ಕೋಟ್ಯಾಧಿಪತಿಯಾದ ಮಲೆ ಮಾದೇಶ್ವರ; ಬರೋಬ್ಬರಿ 2 ಕೋಟಿ 58 ಲಕ್ಷ ಕಾಣಿಕೆ ಸಂಗ್ರಹ
| Updated By: ಆಯೇಷಾ ಬಾನು

Updated on: May 30, 2024 | 9:55 AM

ಚಾಮರಾಜನಗರ, ಮೇ.30: ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ನೆಲೆಸಿರುವ ಮಾದೇಶ್ವರ ಮತ್ತೆ ಕೋಟ್ಯಾಧಿಪತಿಯಾಗಿದ್ದಾನೆ (Male Mahadeshwara Temple). ಮಾಯ್ಕಾರ ಮಾದಪ್ಪನ ಹುಂಡಿಯಲ್ಲಿ ಬರೋಬ್ಬರಿ 2 ಕೋಟಿ 58 ಲಕ್ಷ ಕಾಣಿಕೆ ಸಂಗ್ರಹವಾಗಿದೆ. ಮಹದೇಶ್ವರ ಬೆಟ್ಟದಲ್ಲಿ ಹುಂಡಿಗಳನ್ನು ತೆರೆದು ಎಣಿಕೆ ಕಾರ್ಯ ನಡೆಸಲಾಗಿದ್ದು ಕಳೆದ ಮೂವತ್ತು ದಿನಗಳ ಅವಧಿಯಲ್ಲಿ ಮಹದೇಶ್ವರನಿಗೆ ನಗದು ರೂಪದಲ್ಲಿ ಒಟ್ಟು 2,58,44,097 ರೂಪಾಯಿ ಕಾಣಿಕೆ ಹರಿದು ಬಂದಿದೆ.

93 ಗ್ರಾಂ ಚಿನ್ನ, 3 ಕೆಜಿ 350 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ. ಸೌದಿ ಅರೇಬಿಯಾ, ಜಪಾನ್, ನೇಪಾಳ ಹಾಗು ಕತಾರ್ ದೇಶದ ನಾಲ್ಕು ಕರೆನ್ಸಿ ನೋಟುಗಳು ಹುಂಡಿಯಲ್ಲಿ ಸಿಕ್ಕಿವೆ. ಸದ್ಯ ಚಲಾವಣೆಯಲ್ಲಿ‌ ಇಲ್ಲದ 2000 ಮುಖಬೆಲೆಯ 25 ನೋಟುಗಳು‌ ಸಹ ಹುಂಡಿಯಲ್ಲಿ ‌ಸಿಕ್ಕಿವೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Follow us
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ