AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮ್ಮ ವಿರುದ್ಧ ದೂರು ನೀಡಿದ್ದಕ್ಕೆ ಸಾಮಾಜಿಕ ಕಾರ್ಯಕರ್ತನಿಗೆ ಹೆದರಿಸಿದರೇ ಸಚಿವ ಆನಂದ್ ಸಿಂಗ್?

ತಮ್ಮ ವಿರುದ್ಧ ದೂರು ನೀಡಿದ್ದಕ್ಕೆ ಸಾಮಾಜಿಕ ಕಾರ್ಯಕರ್ತನಿಗೆ ಹೆದರಿಸಿದರೇ ಸಚಿವ ಆನಂದ್ ಸಿಂಗ್?

TV9 Web
| Edited By: |

Updated on: Aug 31, 2022 | 2:28 PM

Share

ಹೊಸಪೇಟೆಯಲ್ಲಿ ಮಾಧ್ಯಮದವರೊಂದಿಗೆ ಮಾತಾಡಿದ ಪೋಲಪ್ಪ, ಸಚಿವರು ತಮ್ಮ ಬೆಂಬಲಿಗರೊಂದಿಗೆ ಬಂದು ದೂರು ವಾಪಸ್ಸು ಪಡೆಯುವಂತೆ ತನ್ನನ್ನು ಮತ್ತು ತನ್ನ ಕುಟುಂಬದ ಸದಸ್ಯರನ್ನು ಹೆದರಿಸುತ್ತಿದ್ದಾರೆ ಅಂತ ಹೇಳಿದ್ದಾರೆ.

ಹೊಸಪೇಟೆ: ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ (Anand Singh) ಅವರಿಗೆ ಸಂಕಟ ಎದುರಾಗಿದೆ ಮಾರಾಯ್ರೇ. ಸಚಿವರು ರಾಜಕಾಲುವೆಯನ್ನು ಒತ್ತುವರಿ (encroach) ಮಾಡಿಕೊಂಡು ತಮ್ಮ ಬಂಗಲೆ ನಿರ್ಮಿಸಿಕೊಂಡಿದ್ದಾರೆಂದು ಸಾಮಾಜಿಕ ಕಾರ್ಯಕರ್ತ ಡಿ ಪೋಲಪ್ಪ (D Polappa) ದೂರು ನೀಡಿದ ಬಳಿಕ ಎಫ್ ಐ ಆರ್ ದಾಖಲಾಗಿದೆ. ಹೊಸಪೇಟೆಯಲ್ಲಿ ಮಾಧ್ಯಮದವರೊಂದಿಗೆ ಮಾತಾಡಿದ ಪೋಲಪ್ಪ, ಸಚಿವರು ತಮ್ಮ ಬೆಂಬಲಿಗರೊಂದಿಗೆ ಬಂದು ದೂರು ವಾಪಸ್ಸು ಪಡೆಯುವಂತೆ ತನ್ನನ್ನು ಮತ್ತು ತನ್ನ ಕುಟುಂಬದ ಸದಸ್ಯರನ್ನು ಹೆದರಿಸುತ್ತಿದ್ದಾರೆ ಅಂತ ಹೇಳಿದ್ದಾರೆ.

Follow Us
Web contact
Web contact

TV9 Kannada

Read More