ಭೈರತಿ ಸುರೇಶ್ ಕಾರಿಗೆ ಎಸ್ಕಾರ್ಟ್ ವಾಹನ ಟಚ್: ಪೊಲೀಸರಿಗೆ ಬೈಯ್ದ ಸಚಿವ
ಸುವರ್ಣಸೌಧದಿಂದ ಹೊರಡುವ ಸಮಯದಲ್ಲಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರ ಕಾರಿಗೆ ಎಸ್ಕಾರ್ಟ್ ವಾಹನ ಟಚ್ ಆಗಿದ್ದು ಈ ಘಟನೆಯಿಂದ ಸಚಿವರು ಆಕ್ರೋಶಗೊಂಡಿದ್ದಾರೆ. ಚಾಲಕ ಮತ್ತು ಪೊಲೀಸರನ್ನು ಕಾರಿನಲ್ಲೇ ಕುಳಿತು ಬೈಯ್ದಿದ್ದಾರೆ. ಬೆಳಗಾವಿಯ ಸುವರ್ಣಸೌಧದ ಪಶ್ಚಿಮ ದ್ವಾರದ ಬಳಿ ಘಟನೆ ನಡೆದಿದೆ.
ಬೆಳಗಾವಿ, ಜನವರಿ 21: ಸಚಿವ ಭೈರತಿ ಸುರೇಶ್ (Byrathi Suresh) ಕಾರಿಗೆ ಎಸ್ಕಾರ್ಟ್ ವಾಹನ ಟಚ್ ಆದ ಘಟನೆ ಸುವರ್ಣಸೌಧದ ಪಶ್ಚಿಮ ಪ್ರವೇಶಧ್ವಾರದಲ್ಲಿ ನಡೆದಿದೆ. ಸಚಿವ ಭೈರತಿ ಸುರೇಶ್ ಸುವರ್ಣಸೌಧದಿಂದ ಹೊರಟ್ಟಿದ್ದಾಗ ಘಟನೆ ನಡೆದಿದೆ. ಈ ವೇಳೆ ಗಲಿಬಿಲಿಗೊಂಡ ಭೈರತಿ ಸುರೇಶ್, ಎಸ್ಕಾರ್ಟ್ ವಾಹನದ ಡ್ರೈವರ್ ಹಾಗೂ ಪೊಲೀಸರಿಗೆ ಕಾರಿನಲ್ಲೇ ಕುಳಿತು ಬೈಯ್ದರು. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Jan 21, 2025 03:10 PM
Latest Videos
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
