ಬಳ್ಳಾರಿ: ಮಾನವ ಸರಪಳಿ ವೇಳೆ ಡೊಳ್ಳಿನ ನಾದಕ್ಕೆ ತಾಳ ಹಾಕಿದ ಇ ತುಕಾರಾಂ
ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಬನ್ನಿಹಟ್ಟೆ ಗ್ರಾಮದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆ ಮಾನವ ಸರಪಳಿ ಕಾರ್ಯಕ್ರಮಕ್ಕೆ ಚಾಲನೆ ಸಿಕ್ಕಿದೆ. ಚಾಲನೆ ಬಳಿಕ ಡೊಳ್ಳಿನ ನಾದಕ್ಕೆ ತಾಳ ಹಾಕಿ ಹೆಜ್ಜೆ ಹಾಕಿದ್ದಾರೆ. ತಾಳ ಹಾಕುತ್ತ ಸಕತ್ ಸ್ಟೆಪ್ ಹಾಕಿದ ಸಂಸದ ಇ ತುಕಾರಾಂ ಅವರು ಕುಣಿದು ಕುಪ್ಪಳಿಸಿದ್ದಾರೆ.
ಬಳ್ಳಾರಿ, ಸೆ.15: ರಾಜ್ಯಾದ್ಯಂತ ಇಂದು ಆಚರಿಸಲಾಗುತ್ತಿರುವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆ ಮಾನವ ಸರಪಳಿ ಕಾರ್ಯಕ್ರಮಕ್ಕೆ ಸಂಡೂರಲ್ಲಿ ಚಾಲನೆ ಸಿಕ್ಕಿದೆ. ಸಂಸದ ಇ ತುಕಾರಾಂ ಅವರು ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಬನ್ನಿಹಟ್ಟೆ ಗ್ರಾಮದಲ್ಲಿ ಕಾರ್ಯಕ್ರಮಕ್ಕರ ಚಾಲನೆ ನೀಡಿದ್ದಾರೆ. ಚಾಲನೆ ಬಳಿಕ ಡೊಳ್ಳಿನ ನಾದಕ್ಕೆ ತಾಳ ಹಾಕಿ ಹೆಜ್ಜೆ ಹಾಕಿದ್ದಾರೆ. ತಾಳ ಹಾಕುತ್ತ ಸಕತ್ ಸ್ಟೆಪ್ ಹಾಕಿದ ಸಂಸದ ಇ ತುಕಾರಾಂ ಅವರು ಕುಣಿದು ಕುಪ್ಪಳಿಸಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ
Follow Us
Latest Videos
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್

