ತುಂಬಿ ಹರಿಯುತ್ತಿರುವ ಹೇಮಾವತಿ ನದಿಗೆ ಸಚಿವ ಗೋಪಾಲಯ್ಯ ಬಾಗಿನ ಅರ್ಪಿಸಿದರು
ಹೇಮಾವತಿ ಜಲಾಶಯದ ಗರಿಷ್ಟ ಮಟ್ಟ 2922 ಅಡಿಯಾಗಿದ್ದು ಸೋಮವಾರ ಜಲಾಶಯದಲ್ಲಿ ಸಂಗ್ರಹವಾಗಿರುವ ನೀರಿನ ಮಟ್ಟ 2922 ಅಡಿಯಾಗಿತ್ತು
ಹಾಸನ: ತುಂಬಿ ಹರಿಯುತ್ತಿರುವ ಹೇಮಾವತಿಗೆ ನದಿಗೆ (Hemavati River) ಸಚಿವ K ಗೋಪಾಲಯ್ಯನವರು (K Gopalaiah) ಹಾಸನ ಜಿಲ್ಲೆಯ ಗೊರೂರು ಬಳಿ ಬಾಗಿನ (Bagina) ಅರ್ಪಿಸಿದರು. ಹೇಮಾವತಿ ಜಲಾಶಯದ ಗರಿಷ್ಟ ಮಟ್ಟ 2922 ಅಡಿಯಾಗಿದ್ದು ಸೋಮವಾರ ಜಲಾಶಯದಲ್ಲಿ ಸಂಗ್ರಹವಾಗಿರುವ ನೀರಿನ ಮಟ್ಟ 2922 ಅಡಿಯಾಗಿತ್ತು. ಅದರರ್ಥ ಜಲಾಶಯವೂ ತುಂಬಿ ತುಳುಕುತ್ತಿದೆ. ಈ ಬಾರಿ ಮೊದಲ ಮಳೆಗೆ ಹೇಮಾವತಿ ಜಲಾಶಯ ಭರ್ತಿಯಾಗಿದೆ.
Follow Us
Latest Videos
‘ನಿಮ್ಮ ಲೀಡರ್ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
ಡ್ಯಾಶ್ಕ್ಯಾಮ್ನಲ್ಲಿ ಸೆರೆಯಾಯಿತು ಎದೆ ಝಲ್ ಎನಿಸೋ ದೃಶ್ಯ
ವಿಮಾನ ನಿಲ್ದಾಣದ ರನ್ವೇನಲ್ಲಿ ಟ್ರಕ್ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!

