ತುಂಬಿ ಹರಿಯುತ್ತಿರುವ ಹೇಮಾವತಿ ನದಿಗೆ ಸಚಿವ ಗೋಪಾಲಯ್ಯ ಬಾಗಿನ ಅರ್ಪಿಸಿದರು
ಹೇಮಾವತಿ ಜಲಾಶಯದ ಗರಿಷ್ಟ ಮಟ್ಟ 2922 ಅಡಿಯಾಗಿದ್ದು ಸೋಮವಾರ ಜಲಾಶಯದಲ್ಲಿ ಸಂಗ್ರಹವಾಗಿರುವ ನೀರಿನ ಮಟ್ಟ 2922 ಅಡಿಯಾಗಿತ್ತು
ಹಾಸನ: ತುಂಬಿ ಹರಿಯುತ್ತಿರುವ ಹೇಮಾವತಿಗೆ ನದಿಗೆ (Hemavati River) ಸಚಿವ K ಗೋಪಾಲಯ್ಯನವರು (K Gopalaiah) ಹಾಸನ ಜಿಲ್ಲೆಯ ಗೊರೂರು ಬಳಿ ಬಾಗಿನ (Bagina) ಅರ್ಪಿಸಿದರು. ಹೇಮಾವತಿ ಜಲಾಶಯದ ಗರಿಷ್ಟ ಮಟ್ಟ 2922 ಅಡಿಯಾಗಿದ್ದು ಸೋಮವಾರ ಜಲಾಶಯದಲ್ಲಿ ಸಂಗ್ರಹವಾಗಿರುವ ನೀರಿನ ಮಟ್ಟ 2922 ಅಡಿಯಾಗಿತ್ತು. ಅದರರ್ಥ ಜಲಾಶಯವೂ ತುಂಬಿ ತುಳುಕುತ್ತಿದೆ. ಈ ಬಾರಿ ಮೊದಲ ಮಳೆಗೆ ಹೇಮಾವತಿ ಜಲಾಶಯ ಭರ್ತಿಯಾಗಿದೆ.
Follow Us
Latest Videos
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್ಎಸ್ ಡ್ಯಾಂಗೆ ಕಲರ್ಫುಲ್ ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ

