ತುಂಬಿ ಹರಿಯುತ್ತಿರುವ ಹೇಮಾವತಿ ನದಿಗೆ ಸಚಿವ ಗೋಪಾಲಯ್ಯ ಬಾಗಿನ ಅರ್ಪಿಸಿದರು
ಹೇಮಾವತಿ ಜಲಾಶಯದ ಗರಿಷ್ಟ ಮಟ್ಟ 2922 ಅಡಿಯಾಗಿದ್ದು ಸೋಮವಾರ ಜಲಾಶಯದಲ್ಲಿ ಸಂಗ್ರಹವಾಗಿರುವ ನೀರಿನ ಮಟ್ಟ 2922 ಅಡಿಯಾಗಿತ್ತು
ಹಾಸನ: ತುಂಬಿ ಹರಿಯುತ್ತಿರುವ ಹೇಮಾವತಿಗೆ ನದಿಗೆ (Hemavati River) ಸಚಿವ K ಗೋಪಾಲಯ್ಯನವರು (K Gopalaiah) ಹಾಸನ ಜಿಲ್ಲೆಯ ಗೊರೂರು ಬಳಿ ಬಾಗಿನ (Bagina) ಅರ್ಪಿಸಿದರು. ಹೇಮಾವತಿ ಜಲಾಶಯದ ಗರಿಷ್ಟ ಮಟ್ಟ 2922 ಅಡಿಯಾಗಿದ್ದು ಸೋಮವಾರ ಜಲಾಶಯದಲ್ಲಿ ಸಂಗ್ರಹವಾಗಿರುವ ನೀರಿನ ಮಟ್ಟ 2922 ಅಡಿಯಾಗಿತ್ತು. ಅದರರ್ಥ ಜಲಾಶಯವೂ ತುಂಬಿ ತುಳುಕುತ್ತಿದೆ. ಈ ಬಾರಿ ಮೊದಲ ಮಳೆಗೆ ಹೇಮಾವತಿ ಜಲಾಶಯ ಭರ್ತಿಯಾಗಿದೆ.
Latest Videos
ಪ್ರೇಯಸಿಯ ಜೊತೆ ಶಾಪಿಂಗ್ ಮಾಡುವಾಗ ಮಕ್ಕಳ ಜೊತೆ ಅದೇ ಮಾಲ್ಗೆ ಬಂದ ಹೆಂಡತಿ
ಹೈಕಮಾಂಡ್ ಜತೆ ಯಾವುದರ ಬಗ್ಗೆ ಸಭೆ ಮಾಡಿದ್ದು? ಡಿಕೆಶಿ ಹೇಳಿದ್ದಿಷ್ಟು
ಹೊಸ ರೂಪದ ಮೈಸೂರು ಸ್ಯಾಂಡಲ್ ಸೋಪ್ ಬಿಡುಗಡೆ ಮಾಡಿದ ತಮನ್ನಾ ಭಾಟಿಯಾ
200 ಸಿನಿಮಾಗಳಿಗೆ ಸಬ್ಸಿಡಿ ಕೊಡಿ: ಸರ್ಕಾರಕ್ಕೆ ನಿರ್ಮಾಪಕ ಕೆ. ಮಂಜು ಮನವಿ

