ತುಂಬಿ ಹರಿಯುತ್ತಿರುವ ಹೇಮಾವತಿ ನದಿಗೆ ಸಚಿವ ಗೋಪಾಲಯ್ಯ ಬಾಗಿನ ಅರ್ಪಿಸಿದರು
ಹೇಮಾವತಿ ಜಲಾಶಯದ ಗರಿಷ್ಟ ಮಟ್ಟ 2922 ಅಡಿಯಾಗಿದ್ದು ಸೋಮವಾರ ಜಲಾಶಯದಲ್ಲಿ ಸಂಗ್ರಹವಾಗಿರುವ ನೀರಿನ ಮಟ್ಟ 2922 ಅಡಿಯಾಗಿತ್ತು
ಹಾಸನ: ತುಂಬಿ ಹರಿಯುತ್ತಿರುವ ಹೇಮಾವತಿಗೆ ನದಿಗೆ (Hemavati River) ಸಚಿವ K ಗೋಪಾಲಯ್ಯನವರು (K Gopalaiah) ಹಾಸನ ಜಿಲ್ಲೆಯ ಗೊರೂರು ಬಳಿ ಬಾಗಿನ (Bagina) ಅರ್ಪಿಸಿದರು. ಹೇಮಾವತಿ ಜಲಾಶಯದ ಗರಿಷ್ಟ ಮಟ್ಟ 2922 ಅಡಿಯಾಗಿದ್ದು ಸೋಮವಾರ ಜಲಾಶಯದಲ್ಲಿ ಸಂಗ್ರಹವಾಗಿರುವ ನೀರಿನ ಮಟ್ಟ 2922 ಅಡಿಯಾಗಿತ್ತು. ಅದರರ್ಥ ಜಲಾಶಯವೂ ತುಂಬಿ ತುಳುಕುತ್ತಿದೆ. ಈ ಬಾರಿ ಮೊದಲ ಮಳೆಗೆ ಹೇಮಾವತಿ ಜಲಾಶಯ ಭರ್ತಿಯಾಗಿದೆ.
Latest Videos
ಸ್ಫೋಟಕ ಬ್ಯಾಟರ್ಗಳನ್ನು ಪೆವಿಲಿಯನ್ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ

