MB Patil: ತಮಗೆ ಸಿಕ್ಕ ಖಾತೆ ಕುರಿತು ಅಸಮಾಧಾನ ತೋಡಿಕೊಳ್ಳಲು ಎಂಬಿ ಪಾಟೀಲ್ ಮುಖ್ಯಮಂತ್ರಿಗಳ ನಿವಾಸಕ್ಕೆ ಆಗಮಿಸಿದರೇ?
ಪಾಟೀಲ್ ಇಂದು ಮುಂಜಾನೆ ಸಮಯದಲ್ಲೇ ಮುಖ್ಯಮಂತ್ರಿಗಳ ನಿವಾಸಕ್ಕೆ ಆಗಮಿಸಿದರು.
ಬೆಂಗಳೂರು: ಮೊದಲ ಮತ್ತು ಎರಡನೇ ಹಂತದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಎಲ್ಲ ಸಚಿವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು (Siddaramaiah) ಖಾತೆಗಳನ್ನು ಹಂಚಿದ್ದಾರೆ. ಆದರೆ ಕೆಲ ಸಚಿವರಿಗೆ ಅದರಲ್ಲೂ ವಿಶೇಷವಾಗಿ ಹಿರಿಯರಿಗೆ (seniors) ತಮಗೆ ಸಿಕ್ಕ ಖಾತೆಯಿಂದ ಸಮಾಧಾನವಿಲ್ಲ. ಅಸಮಾಧಾನಗೊಂಡಿರುವವರು ಮಿನಿಸ್ಟ್ರಾಗುವ ಆಸೆಯಿಟ್ಟುಕೊಂಡು ನಿರಾಶೆಗೊಂಡ ಶಾಸಕರನ್ನು ನೋಡಿ ಸಮಾಧಾನಪಟ್ಟುಕೊಂಡರೆ ಸರ್ಕಾರ ಸುಗಮವಾಗಿ ನಡೆಯುತ್ತದೆ. ಜಲಸಂಪನ್ಮೂಲ ಖಾತೆ ಮೇಲೆ ಕಣ್ಣಿಟ್ಟಿದ್ದ ಎಂಬಿ ಪಾಟೀಲ್ (MB Patil) ಅವರಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಜೊತೆ ಐಟಿ-ಬಿಟಿ ಖಾತೆ ಸಿಕ್ಕಿವೆ. ಪಾಟೀಲ್ ಇಂದು ಮುಂಜಾನೆ ಸಮಯದಲ್ಲೇ ಮುಖ್ಯಮಂತ್ರಿಗಳ ನಿವಾಸಕ್ಕೆ ಆಗಮಿಸಿದರು. ಅಸಮಾಧಾನವನ್ನು ತೋಡಿಕೊಳ್ಳಲು ಅವರು ಆಗಮಿಸಿರಬಹುದೆಂದು ವದಂತಿ ಹಬ್ಬಿದೆ.
ಮತ್ತಷ್ಟು ವಿಡಿಯೋ ಸುದ್ದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್, ಬೈಕ್ಗಳು ಬೆಂಕಿಗಾಹುತಿ

Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?

Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
