Did DK Suresh warn MB Patil? ಯಾರಿಂದಲೂ ವಾರ್ನ್ ಮಾಡಿಸಿಕೊಳ್ಳುವಷ್ಟು ದುರ್ಬಲ ನಾನಲ್ಲ: ಎಂಬಿ ಪಾಟೀಲ್, ಸಚಿವರು

ತಮ್ಮ ವಿವಾದಾತ್ಮಕ ಮುಖ್ಯಮಂತ್ರಿ ಪವರ್ ಶೇರಿಂಗ್ ಹೇಳಿಕೆ ಬಗ್ಗೆ ಎಮ್ ಬಿ ಪಾಟೀಲ್ ಕಾಮೆಂಟ್ ಮಾಡಬಯಸಲಿಲ್ಲ.

Did DK Suresh warn MB Patil? ಯಾರಿಂದಲೂ ವಾರ್ನ್ ಮಾಡಿಸಿಕೊಳ್ಳುವಷ್ಟು ದುರ್ಬಲ ನಾನಲ್ಲ: ಎಂಬಿ ಪಾಟೀಲ್, ಸಚಿವರು
|

Updated on: May 24, 2023 | 5:27 PM

ಬೆಂಗಳೂರು:ಡಿಕೆ ಸುರೇಶ್ (DK Suresh) ನನಗೆ ವಾರ್ನಿಂಗ್ ಕೊಡುವ ರೀತಿಯಲ್ಲಿ ಮಾತಾಡಿಲ್ಲ, ವಿಜಯಪುರದವನಾಗಿರುವ ನಾನು ಬೇರೆ ಯಾರಿಂದಲೇ ಆಗಲಿ ವಾರ್ನ್ ಮಾಡಿಸಿಕೊಳ್ಳುವಷ್ಟು ದುರ್ಬಲನಾಗಿಲ್ಲ, ಅಪ್ಪ ಅಮ್ಮನಿಗೆ ಬಿಟ್ಟು ಯಾರಿಗೂ ನಾನು ಹೆದರಿದವನಲ್ಲ’ ಎಂದು ಸಚಿವ ಎಂಬಿ ಪಾಟೀಲ್ (MB Patil) ಇಂದು ಬೆಂಗಳೂರಲ್ಲಿ ಹೇಳಿದರು. ಸುರೇಶ್ ಮತ್ತು ಡಿಕೆ ಶಿವಕುಮಾರ್ (DK Shivakumar) ನಡುವಿನ ಭಾಂಧವ್ಯ ಚೆನ್ನಾಗಿದೆ, ಎಂದು ಹೇಳಿದ ಪಾಟೀಲ್, ತನ್ನ ಕಚೇರಿ ಕಡೆ ಹೋಗುತ್ತಿದ್ದಾಗ ಸುರೇಶ್ ಅವರು ‘ಎಂಬಿ ಪಾಟೀಲ್ರೇ’ ಅಂತ ಪ್ರೀತಿಯಿಂದ ಕರೆದು, ತಮಾಷೆಯಾಗಿ ‘ಗಟ್ಟಿಯಾಗಿರಿ’ ಅಂತ ಹೇಳಿದರೇ ಹೊರತು ತಮ್ಮ ನಡುವೆ ಯಾವುದೇ ವಾಗ್ವಾದ ನಡೆಯಲಿಲ್ಲ ಎಂದರು. ತಮ್ಮ ವಿವಾದಾತ್ಮಕ ಮುಖ್ಯಮಂತ್ರಿ ಪವರ್ ಶೇರಿಂಗ್ ಹೇಳಿಕೆ ಬಗ್ಗೆ ಅವರು ಕಾಮೆಂಟ್ ಮಾಡಬಯಸಲಿಲ್ಲ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ