AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್ ಜಾರಕಿಹೊಳಿ ಯಾವುದೇ ತಪ್ಪು ಮಾಡಿಲ್ಲ ಎಂದು ಬೆಂಬಲಕ್ಕೆ ನಿಂತ ಸಚಿವ ಮುರುಗೇಶ್‌ ನಿರಾಣಿ

ಸಾಧು ಶ್ರೀನಾಥ್​
|

Updated on: Mar 30, 2021 | 2:37 PM

Share

ರಮೇಶ್ ಜಾರಕಿಹೊಳಿ ಯಾವುದೇ ತಪ್ಪು ಮಾಡಿಲ್ಲ ಎಂದು ಬೆಂಬಲಕ್ಕೆ ನಿಂತ ನಿರಾಣಿ ಎಸ್‌ಐಟಿ ನಡೆಸುತ್ತಿರುವ ತನಿಖೆ ಮುಗಿಯೋವರಗೆ ತಾಳ್ಮೆಯಿಂದ ಕಾಯಬೇಕು. ಯಾರೂ ಪರ ವಿರೋಧ ಪ್ರತಿಭಟನೆ ಬೇಡ. ತನಿಖೆಯ ನಂತರವಷ್ಟೇ ಸಿಡಿ ಅಸಲಿಯೋ ನಕಲಿಯೋ ಅನ್ನೋದು ತಿಳಿಯಲಿದೆ ಎಂದು ಸಚಿವ ಮುರುಗೇಶ್‌ ನಿರಾಣಿ ಮನವಿ ಮಾಡಿದ್ದಾರೆ..