AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ರಾಗಿಣಿ ಯಾರು ಎಂಬುದು ನನಗೆ ಗೊತ್ತೇ ಇಲ್ಲ.. ಮತ್ತೊಬ್ಬ ಸಚಿವರ ಅಹವಾಲು!

[lazy-load-videos-and-sticky-control id=”DURv_fDRQjc”] ಚಾಮರಾಜನಗರ: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ಪ್ರಕರಣದಲ್ಲಿ ನಟಿ ರಾಗಿಣಿ ಬಂಧನ ಹಿನ್ನೆಲೆ, ಚಾಮರಾಜನಗರದಲ್ಲಿ ತೋಟಗಾರಿಕೆ ಸಚಿವ ಕೆಸಿ ನಾರಾಯಣಗೌಡ ಹೇಳಿಕೆ ನೀಡಿದ್ದಾರೆ. ನಟಿ ರಾಗಿಣಿಯನ್ನು ಬಂಧನ ಮುಕ್ತಗೊಳಿಸುವಂತೆ ಯಾವುದೇ ನಾಯಕರ ಒತ್ತಡ ಇಲ್ಲ. ನಟಿ ರಾಗಿಣಿಯನ್ನು ಡ್ರಗ್ಸ್ ಜಾಲದಿಂದ ಕೈ ಬಿಡುವಂತೆ ಒತ್ತಡ ಹೇರುತ್ತಿದ್ದಾರೆ ಎಂಬ ಸಚಿವ ಸಿ.ಟಿ ರವಿ ಅವರ ಹೇಳಿಕೆ ಬಗ್ಗೆ ಅವರನ್ನೇ ಕೇಳಿ ಎಂದಿದ್ದಾರೆ. ನಟಿ ರಾಗಿಣಿ ಯಾರು ಎಂದು ನನಗೆ ಗೊತ್ತೇ ಇಲ್ಲ, ಚುನಾವಣೆಯಲ್ಲಿ ನನ್ನ ಬೆಂಬಲಿಗರು ಪ್ರಚಾರಕ್ಕೆ […]

ನಟಿ ರಾಗಿಣಿ ಯಾರು ಎಂಬುದು ನನಗೆ ಗೊತ್ತೇ ಇಲ್ಲ.. ಮತ್ತೊಬ್ಬ ಸಚಿವರ ಅಹವಾಲು!
ಸಾಧು ಶ್ರೀನಾಥ್​
|

Updated on:Sep 07, 2020 | 5:44 PM

Share

[lazy-load-videos-and-sticky-control id=”DURv_fDRQjc”]

ಚಾಮರಾಜನಗರ: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ಪ್ರಕರಣದಲ್ಲಿ ನಟಿ ರಾಗಿಣಿ ಬಂಧನ ಹಿನ್ನೆಲೆ, ಚಾಮರಾಜನಗರದಲ್ಲಿ ತೋಟಗಾರಿಕೆ ಸಚಿವ ಕೆಸಿ ನಾರಾಯಣಗೌಡ ಹೇಳಿಕೆ ನೀಡಿದ್ದಾರೆ.

ನಟಿ ರಾಗಿಣಿಯನ್ನು ಬಂಧನ ಮುಕ್ತಗೊಳಿಸುವಂತೆ ಯಾವುದೇ ನಾಯಕರ ಒತ್ತಡ ಇಲ್ಲ. ನಟಿ ರಾಗಿಣಿಯನ್ನು ಡ್ರಗ್ಸ್ ಜಾಲದಿಂದ ಕೈ ಬಿಡುವಂತೆ ಒತ್ತಡ ಹೇರುತ್ತಿದ್ದಾರೆ ಎಂಬ ಸಚಿವ ಸಿ.ಟಿ ರವಿ ಅವರ ಹೇಳಿಕೆ ಬಗ್ಗೆ ಅವರನ್ನೇ ಕೇಳಿ ಎಂದಿದ್ದಾರೆ.

ನಟಿ ರಾಗಿಣಿ ಯಾರು ಎಂದು ನನಗೆ ಗೊತ್ತೇ ಇಲ್ಲ, ಚುನಾವಣೆಯಲ್ಲಿ ನನ್ನ ಬೆಂಬಲಿಗರು ಪ್ರಚಾರಕ್ಕೆ ಕರೆಸಿದ್ದರು. ಆದರೆ ಸಿನಿಮಾ ರಂಗಕ್ಕೂ ನನಗೂ ಯಾವುದೇ ನಂಟಿಲ್ಲ. ಆದರಿಂದ ಆಕೆ ಡ್ರಗ್ಸ್ ಸೇವಕಿ ಎಂದು ನಮಗೆ ಗೊತ್ತಿರಲಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

Published On - 2:39 pm, Mon, 7 September 20

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು