AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ರಾಗಿಣಿ ಯಾರು ಎಂಬುದು ನನಗೆ ಗೊತ್ತೇ ಇಲ್ಲ.. ಮತ್ತೊಬ್ಬ ಸಚಿವರ ಅಹವಾಲು!

[lazy-load-videos-and-sticky-control id=”DURv_fDRQjc”] ಚಾಮರಾಜನಗರ: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ಪ್ರಕರಣದಲ್ಲಿ ನಟಿ ರಾಗಿಣಿ ಬಂಧನ ಹಿನ್ನೆಲೆ, ಚಾಮರಾಜನಗರದಲ್ಲಿ ತೋಟಗಾರಿಕೆ ಸಚಿವ ಕೆಸಿ ನಾರಾಯಣಗೌಡ ಹೇಳಿಕೆ ನೀಡಿದ್ದಾರೆ. ನಟಿ ರಾಗಿಣಿಯನ್ನು ಬಂಧನ ಮುಕ್ತಗೊಳಿಸುವಂತೆ ಯಾವುದೇ ನಾಯಕರ ಒತ್ತಡ ಇಲ್ಲ. ನಟಿ ರಾಗಿಣಿಯನ್ನು ಡ್ರಗ್ಸ್ ಜಾಲದಿಂದ ಕೈ ಬಿಡುವಂತೆ ಒತ್ತಡ ಹೇರುತ್ತಿದ್ದಾರೆ ಎಂಬ ಸಚಿವ ಸಿ.ಟಿ ರವಿ ಅವರ ಹೇಳಿಕೆ ಬಗ್ಗೆ ಅವರನ್ನೇ ಕೇಳಿ ಎಂದಿದ್ದಾರೆ. ನಟಿ ರಾಗಿಣಿ ಯಾರು ಎಂದು ನನಗೆ ಗೊತ್ತೇ ಇಲ್ಲ, ಚುನಾವಣೆಯಲ್ಲಿ ನನ್ನ ಬೆಂಬಲಿಗರು ಪ್ರಚಾರಕ್ಕೆ […]

ನಟಿ ರಾಗಿಣಿ ಯಾರು ಎಂಬುದು ನನಗೆ ಗೊತ್ತೇ ಇಲ್ಲ.. ಮತ್ತೊಬ್ಬ ಸಚಿವರ ಅಹವಾಲು!
ಸಾಧು ಶ್ರೀನಾಥ್​
|

Updated on:Sep 07, 2020 | 5:44 PM

Share

[lazy-load-videos-and-sticky-control id=”DURv_fDRQjc”]

ಚಾಮರಾಜನಗರ: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ಪ್ರಕರಣದಲ್ಲಿ ನಟಿ ರಾಗಿಣಿ ಬಂಧನ ಹಿನ್ನೆಲೆ, ಚಾಮರಾಜನಗರದಲ್ಲಿ ತೋಟಗಾರಿಕೆ ಸಚಿವ ಕೆಸಿ ನಾರಾಯಣಗೌಡ ಹೇಳಿಕೆ ನೀಡಿದ್ದಾರೆ.

ನಟಿ ರಾಗಿಣಿಯನ್ನು ಬಂಧನ ಮುಕ್ತಗೊಳಿಸುವಂತೆ ಯಾವುದೇ ನಾಯಕರ ಒತ್ತಡ ಇಲ್ಲ. ನಟಿ ರಾಗಿಣಿಯನ್ನು ಡ್ರಗ್ಸ್ ಜಾಲದಿಂದ ಕೈ ಬಿಡುವಂತೆ ಒತ್ತಡ ಹೇರುತ್ತಿದ್ದಾರೆ ಎಂಬ ಸಚಿವ ಸಿ.ಟಿ ರವಿ ಅವರ ಹೇಳಿಕೆ ಬಗ್ಗೆ ಅವರನ್ನೇ ಕೇಳಿ ಎಂದಿದ್ದಾರೆ.

ನಟಿ ರಾಗಿಣಿ ಯಾರು ಎಂದು ನನಗೆ ಗೊತ್ತೇ ಇಲ್ಲ, ಚುನಾವಣೆಯಲ್ಲಿ ನನ್ನ ಬೆಂಬಲಿಗರು ಪ್ರಚಾರಕ್ಕೆ ಕರೆಸಿದ್ದರು. ಆದರೆ ಸಿನಿಮಾ ರಂಗಕ್ಕೂ ನನಗೂ ಯಾವುದೇ ನಂಟಿಲ್ಲ. ಆದರಿಂದ ಆಕೆ ಡ್ರಗ್ಸ್ ಸೇವಕಿ ಎಂದು ನಮಗೆ ಗೊತ್ತಿರಲಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

Published On - 2:39 pm, Mon, 7 September 20

Follow Us
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ