AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ರಾಗಿಣಿ ಯಾರು ಎಂಬುದು ನನಗೆ ಗೊತ್ತೇ ಇಲ್ಲ.. ಮತ್ತೊಬ್ಬ ಸಚಿವರ ಅಹವಾಲು!

[lazy-load-videos-and-sticky-control id=”DURv_fDRQjc”] ಚಾಮರಾಜನಗರ: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ಪ್ರಕರಣದಲ್ಲಿ ನಟಿ ರಾಗಿಣಿ ಬಂಧನ ಹಿನ್ನೆಲೆ, ಚಾಮರಾಜನಗರದಲ್ಲಿ ತೋಟಗಾರಿಕೆ ಸಚಿವ ಕೆಸಿ ನಾರಾಯಣಗೌಡ ಹೇಳಿಕೆ ನೀಡಿದ್ದಾರೆ. ನಟಿ ರಾಗಿಣಿಯನ್ನು ಬಂಧನ ಮುಕ್ತಗೊಳಿಸುವಂತೆ ಯಾವುದೇ ನಾಯಕರ ಒತ್ತಡ ಇಲ್ಲ. ನಟಿ ರಾಗಿಣಿಯನ್ನು ಡ್ರಗ್ಸ್ ಜಾಲದಿಂದ ಕೈ ಬಿಡುವಂತೆ ಒತ್ತಡ ಹೇರುತ್ತಿದ್ದಾರೆ ಎಂಬ ಸಚಿವ ಸಿ.ಟಿ ರವಿ ಅವರ ಹೇಳಿಕೆ ಬಗ್ಗೆ ಅವರನ್ನೇ ಕೇಳಿ ಎಂದಿದ್ದಾರೆ. ನಟಿ ರಾಗಿಣಿ ಯಾರು ಎಂದು ನನಗೆ ಗೊತ್ತೇ ಇಲ್ಲ, ಚುನಾವಣೆಯಲ್ಲಿ ನನ್ನ ಬೆಂಬಲಿಗರು ಪ್ರಚಾರಕ್ಕೆ […]

ನಟಿ ರಾಗಿಣಿ ಯಾರು ಎಂಬುದು ನನಗೆ ಗೊತ್ತೇ ಇಲ್ಲ.. ಮತ್ತೊಬ್ಬ ಸಚಿವರ ಅಹವಾಲು!
ಸಾಧು ಶ್ರೀನಾಥ್​
|

Updated on:Sep 07, 2020 | 5:44 PM

Share

[lazy-load-videos-and-sticky-control id=”DURv_fDRQjc”]

ಚಾಮರಾಜನಗರ: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ಪ್ರಕರಣದಲ್ಲಿ ನಟಿ ರಾಗಿಣಿ ಬಂಧನ ಹಿನ್ನೆಲೆ, ಚಾಮರಾಜನಗರದಲ್ಲಿ ತೋಟಗಾರಿಕೆ ಸಚಿವ ಕೆಸಿ ನಾರಾಯಣಗೌಡ ಹೇಳಿಕೆ ನೀಡಿದ್ದಾರೆ.

ನಟಿ ರಾಗಿಣಿಯನ್ನು ಬಂಧನ ಮುಕ್ತಗೊಳಿಸುವಂತೆ ಯಾವುದೇ ನಾಯಕರ ಒತ್ತಡ ಇಲ್ಲ. ನಟಿ ರಾಗಿಣಿಯನ್ನು ಡ್ರಗ್ಸ್ ಜಾಲದಿಂದ ಕೈ ಬಿಡುವಂತೆ ಒತ್ತಡ ಹೇರುತ್ತಿದ್ದಾರೆ ಎಂಬ ಸಚಿವ ಸಿ.ಟಿ ರವಿ ಅವರ ಹೇಳಿಕೆ ಬಗ್ಗೆ ಅವರನ್ನೇ ಕೇಳಿ ಎಂದಿದ್ದಾರೆ.

ನಟಿ ರಾಗಿಣಿ ಯಾರು ಎಂದು ನನಗೆ ಗೊತ್ತೇ ಇಲ್ಲ, ಚುನಾವಣೆಯಲ್ಲಿ ನನ್ನ ಬೆಂಬಲಿಗರು ಪ್ರಚಾರಕ್ಕೆ ಕರೆಸಿದ್ದರು. ಆದರೆ ಸಿನಿಮಾ ರಂಗಕ್ಕೂ ನನಗೂ ಯಾವುದೇ ನಂಟಿಲ್ಲ. ಆದರಿಂದ ಆಕೆ ಡ್ರಗ್ಸ್ ಸೇವಕಿ ಎಂದು ನಮಗೆ ಗೊತ್ತಿರಲಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

Published On - 2:39 pm, Mon, 7 September 20

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್