AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ರಾಗಿಣಿ ಯಾರು ಎಂಬುದು ನನಗೆ ಗೊತ್ತೇ ಇಲ್ಲ.. ಮತ್ತೊಬ್ಬ ಸಚಿವರ ಅಹವಾಲು!

[lazy-load-videos-and-sticky-control id=”DURv_fDRQjc”] ಚಾಮರಾಜನಗರ: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ಪ್ರಕರಣದಲ್ಲಿ ನಟಿ ರಾಗಿಣಿ ಬಂಧನ ಹಿನ್ನೆಲೆ, ಚಾಮರಾಜನಗರದಲ್ಲಿ ತೋಟಗಾರಿಕೆ ಸಚಿವ ಕೆಸಿ ನಾರಾಯಣಗೌಡ ಹೇಳಿಕೆ ನೀಡಿದ್ದಾರೆ. ನಟಿ ರಾಗಿಣಿಯನ್ನು ಬಂಧನ ಮುಕ್ತಗೊಳಿಸುವಂತೆ ಯಾವುದೇ ನಾಯಕರ ಒತ್ತಡ ಇಲ್ಲ. ನಟಿ ರಾಗಿಣಿಯನ್ನು ಡ್ರಗ್ಸ್ ಜಾಲದಿಂದ ಕೈ ಬಿಡುವಂತೆ ಒತ್ತಡ ಹೇರುತ್ತಿದ್ದಾರೆ ಎಂಬ ಸಚಿವ ಸಿ.ಟಿ ರವಿ ಅವರ ಹೇಳಿಕೆ ಬಗ್ಗೆ ಅವರನ್ನೇ ಕೇಳಿ ಎಂದಿದ್ದಾರೆ. ನಟಿ ರಾಗಿಣಿ ಯಾರು ಎಂದು ನನಗೆ ಗೊತ್ತೇ ಇಲ್ಲ, ಚುನಾವಣೆಯಲ್ಲಿ ನನ್ನ ಬೆಂಬಲಿಗರು ಪ್ರಚಾರಕ್ಕೆ […]

ನಟಿ ರಾಗಿಣಿ ಯಾರು ಎಂಬುದು ನನಗೆ ಗೊತ್ತೇ ಇಲ್ಲ.. ಮತ್ತೊಬ್ಬ ಸಚಿವರ ಅಹವಾಲು!
ಸಾಧು ಶ್ರೀನಾಥ್​
|

Updated on:Sep 07, 2020 | 5:44 PM

Share

[lazy-load-videos-and-sticky-control id=”DURv_fDRQjc”]

ಚಾಮರಾಜನಗರ: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ಪ್ರಕರಣದಲ್ಲಿ ನಟಿ ರಾಗಿಣಿ ಬಂಧನ ಹಿನ್ನೆಲೆ, ಚಾಮರಾಜನಗರದಲ್ಲಿ ತೋಟಗಾರಿಕೆ ಸಚಿವ ಕೆಸಿ ನಾರಾಯಣಗೌಡ ಹೇಳಿಕೆ ನೀಡಿದ್ದಾರೆ.

ನಟಿ ರಾಗಿಣಿಯನ್ನು ಬಂಧನ ಮುಕ್ತಗೊಳಿಸುವಂತೆ ಯಾವುದೇ ನಾಯಕರ ಒತ್ತಡ ಇಲ್ಲ. ನಟಿ ರಾಗಿಣಿಯನ್ನು ಡ್ರಗ್ಸ್ ಜಾಲದಿಂದ ಕೈ ಬಿಡುವಂತೆ ಒತ್ತಡ ಹೇರುತ್ತಿದ್ದಾರೆ ಎಂಬ ಸಚಿವ ಸಿ.ಟಿ ರವಿ ಅವರ ಹೇಳಿಕೆ ಬಗ್ಗೆ ಅವರನ್ನೇ ಕೇಳಿ ಎಂದಿದ್ದಾರೆ.

ನಟಿ ರಾಗಿಣಿ ಯಾರು ಎಂದು ನನಗೆ ಗೊತ್ತೇ ಇಲ್ಲ, ಚುನಾವಣೆಯಲ್ಲಿ ನನ್ನ ಬೆಂಬಲಿಗರು ಪ್ರಚಾರಕ್ಕೆ ಕರೆಸಿದ್ದರು. ಆದರೆ ಸಿನಿಮಾ ರಂಗಕ್ಕೂ ನನಗೂ ಯಾವುದೇ ನಂಟಿಲ್ಲ. ಆದರಿಂದ ಆಕೆ ಡ್ರಗ್ಸ್ ಸೇವಕಿ ಎಂದು ನಮಗೆ ಗೊತ್ತಿರಲಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

Published On - 2:39 pm, Mon, 7 September 20

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ
ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ
ರೂರ್ಕೆಲಾ ವಾಯುನೆಲೆಯಲ್ಲಿ ವಿಮಾನ ಅಪಘಾತ; ಪೈಲಟ್ ಸೇರಿದಂತೆ 6 ಜನರಿಗೆ ಗಾಯ
ರೂರ್ಕೆಲಾ ವಾಯುನೆಲೆಯಲ್ಲಿ ವಿಮಾನ ಅಪಘಾತ; ಪೈಲಟ್ ಸೇರಿದಂತೆ 6 ಜನರಿಗೆ ಗಾಯ