ನಟಿ ರಾಗಿಣಿ ಯಾರು ಎಂಬುದು ನನಗೆ ಗೊತ್ತೇ ಇಲ್ಲ.. ಮತ್ತೊಬ್ಬ ಸಚಿವರ ಅಹವಾಲು!

[lazy-load-videos-and-sticky-control id=”DURv_fDRQjc”] ಚಾಮರಾಜನಗರ: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ಪ್ರಕರಣದಲ್ಲಿ ನಟಿ ರಾಗಿಣಿ ಬಂಧನ ಹಿನ್ನೆಲೆ, ಚಾಮರಾಜನಗರದಲ್ಲಿ ತೋಟಗಾರಿಕೆ ಸಚಿವ ಕೆಸಿ ನಾರಾಯಣಗೌಡ ಹೇಳಿಕೆ ನೀಡಿದ್ದಾರೆ. ನಟಿ ರಾಗಿಣಿಯನ್ನು ಬಂಧನ ಮುಕ್ತಗೊಳಿಸುವಂತೆ ಯಾವುದೇ ನಾಯಕರ ಒತ್ತಡ ಇಲ್ಲ. ನಟಿ ರಾಗಿಣಿಯನ್ನು ಡ್ರಗ್ಸ್ ಜಾಲದಿಂದ ಕೈ ಬಿಡುವಂತೆ ಒತ್ತಡ ಹೇರುತ್ತಿದ್ದಾರೆ ಎಂಬ ಸಚಿವ ಸಿ.ಟಿ ರವಿ ಅವರ ಹೇಳಿಕೆ ಬಗ್ಗೆ ಅವರನ್ನೇ ಕೇಳಿ ಎಂದಿದ್ದಾರೆ. ನಟಿ ರಾಗಿಣಿ ಯಾರು ಎಂದು ನನಗೆ ಗೊತ್ತೇ ಇಲ್ಲ, ಚುನಾವಣೆಯಲ್ಲಿ ನನ್ನ ಬೆಂಬಲಿಗರು ಪ್ರಚಾರಕ್ಕೆ […]

ನಟಿ ರಾಗಿಣಿ ಯಾರು ಎಂಬುದು ನನಗೆ ಗೊತ್ತೇ ಇಲ್ಲ.. ಮತ್ತೊಬ್ಬ ಸಚಿವರ ಅಹವಾಲು!
ಸಾಧು ಶ್ರೀನಾಥ್​

Updated on: Sep 07, 2020 | 5:44 PM

[lazy-load-videos-and-sticky-control id=”DURv_fDRQjc”]

ಚಾಮರಾಜನಗರ: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ಪ್ರಕರಣದಲ್ಲಿ ನಟಿ ರಾಗಿಣಿ ಬಂಧನ ಹಿನ್ನೆಲೆ, ಚಾಮರಾಜನಗರದಲ್ಲಿ ತೋಟಗಾರಿಕೆ ಸಚಿವ ಕೆಸಿ ನಾರಾಯಣಗೌಡ ಹೇಳಿಕೆ ನೀಡಿದ್ದಾರೆ.

ನಟಿ ರಾಗಿಣಿಯನ್ನು ಬಂಧನ ಮುಕ್ತಗೊಳಿಸುವಂತೆ ಯಾವುದೇ ನಾಯಕರ ಒತ್ತಡ ಇಲ್ಲ. ನಟಿ ರಾಗಿಣಿಯನ್ನು ಡ್ರಗ್ಸ್ ಜಾಲದಿಂದ ಕೈ ಬಿಡುವಂತೆ ಒತ್ತಡ ಹೇರುತ್ತಿದ್ದಾರೆ ಎಂಬ ಸಚಿವ ಸಿ.ಟಿ ರವಿ ಅವರ ಹೇಳಿಕೆ ಬಗ್ಗೆ ಅವರನ್ನೇ ಕೇಳಿ ಎಂದಿದ್ದಾರೆ.

ನಟಿ ರಾಗಿಣಿ ಯಾರು ಎಂದು ನನಗೆ ಗೊತ್ತೇ ಇಲ್ಲ, ಚುನಾವಣೆಯಲ್ಲಿ ನನ್ನ ಬೆಂಬಲಿಗರು ಪ್ರಚಾರಕ್ಕೆ ಕರೆಸಿದ್ದರು. ಆದರೆ ಸಿನಿಮಾ ರಂಗಕ್ಕೂ ನನಗೂ ಯಾವುದೇ ನಂಟಿಲ್ಲ. ಆದರಿಂದ ಆಕೆ ಡ್ರಗ್ಸ್ ಸೇವಕಿ ಎಂದು ನಮಗೆ ಗೊತ್ತಿರಲಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

Published On - 2:39 pm, Mon, 7 September 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us