Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಪಕ್ಷಕ್ಕೆ ಬಿಜೆಪಿ ಎಂಎಲ್​ಎಗಳೇ ಬರ್ತಾರೆ; ಸಚಿವ ಆರ್ ಬಿ ತಿಮ್ಮಾಪುರ

‘ತುಂಬಾ ಜನ ಬರಲು ಈಗಾಗಲೇ ರೆಡಿ ಇದ್ದಾರೆ. ಲೋಕಸಭಾ ಚುನಾವಣೆ ಅನೌನ್ಸ್ ಆದ ಕೂಡಲೇ ಎಲ್ಲರೂ ಬರುತ್ತಾರೆ. ಈ ಕುರಿತು ಚುನಾವಣೆ ಘೋಷಣೆ ಆದ ಮೇಲೆ ಹೇಳುತ್ತೇನೆ ಎಂದು ಸಚಿವ ಆರ್​ಬಿ ತಿಮ್ಮಾಪುರ ಹೇಳಿದ್ದಾರೆ.

Follow us
ರವಿ ಹೆಚ್ ಮೂಕಿ, ಕಲಘಟಗಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Nov 24, 2023 | 4:17 PM

ಬಾಗಲಕೋಟೆ, ನ.24: ಕಾಂಗ್ರೆಸ್ ಪಕ್ಷಕ್ಕೆ ಬಿಜೆಪಿ ಎಂಎಲ್​ಎಗಳೇ ಬರುತ್ತಾರೆ ನೋಡುತ್ತೀರಿ ಎಂದು ಸಚಿವ ಆರ್.ಬಿ ತಿಮ್ಮಾಪುರ(RB Timmapur) ಹೇಳಿದ್ದಾರೆ. ಗುಳೇದಗುಡ್ಡ(Guledagudda) ದಲ್ಲಿ ಮಾತನಾಡಿದ ಅವರು ‘ತುಂಬಾ ಜನ ಬರಲು ಈಗಾಗಲೇ ರೆಡಿ ಇದ್ದಾರೆ. ಲೋಕಸಭಾ ಚುನಾವಣೆ ಅನೌನ್ಸ್ ಆದ ಕೂಡಲೇ ಎಲ್ಲರೂ ಬರುತ್ತಾರೆ. ಈ ಕುರಿತು ಚುನಾವಣೆ ಘೋಷಣೆ ಆದ ಮೇಲೆ ಹೇಳುತ್ತೇನೆ ಎಂದರು. ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಉಭಯ ಪಕ್ಷಗಳಲ್ಲೂ ಅಸಮಧಾನಿತರು ಇದ್ದು, ಇದನ್ನೇ ಗಾಳವಾಗಿಸಿಕೊಳ್ಳುತ್ತಾರಾ, ಎಷ್ಟು ಜನ ಶಾಸಕರು ಪಕ್ಷ ಬದಲಾವಣೆ ಮಾಡಲಿದ್ದಾರೆ ಎಂದು ಕಾದುನೋಡಬೇಕಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು
ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಹಿಂದಿನಿಂದ ಗುದ್ದಿದ ಮಿನಿಬಸ್ ಚಾಲಕ
ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಹಿಂದಿನಿಂದ ಗುದ್ದಿದ ಮಿನಿಬಸ್ ಚಾಲಕ
ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್