ಕಾಂಗ್ರೆಸ್ ಪಕ್ಷಕ್ಕೆ ಬಿಜೆಪಿ ಎಂಎಲ್​ಎಗಳೇ ಬರ್ತಾರೆ; ಸಚಿವ ಆರ್ ಬಿ ತಿಮ್ಮಾಪುರ

‘ತುಂಬಾ ಜನ ಬರಲು ಈಗಾಗಲೇ ರೆಡಿ ಇದ್ದಾರೆ. ಲೋಕಸಭಾ ಚುನಾವಣೆ ಅನೌನ್ಸ್ ಆದ ಕೂಡಲೇ ಎಲ್ಲರೂ ಬರುತ್ತಾರೆ. ಈ ಕುರಿತು ಚುನಾವಣೆ ಘೋಷಣೆ ಆದ ಮೇಲೆ ಹೇಳುತ್ತೇನೆ ಎಂದು ಸಚಿವ ಆರ್​ಬಿ ತಿಮ್ಮಾಪುರ ಹೇಳಿದ್ದಾರೆ.

ಬಾಗಲಕೋಟೆ, ನ.24: ಕಾಂಗ್ರೆಸ್ ಪಕ್ಷಕ್ಕೆ ಬಿಜೆಪಿ ಎಂಎಲ್​ಎಗಳೇ ಬರುತ್ತಾರೆ ನೋಡುತ್ತೀರಿ ಎಂದು ಸಚಿವ ಆರ್.ಬಿ ತಿಮ್ಮಾಪುರ(RB Timmapur) ಹೇಳಿದ್ದಾರೆ. ಗುಳೇದಗುಡ್ಡ(Guledagudda) ದಲ್ಲಿ ಮಾತನಾಡಿದ ಅವರು ‘ತುಂಬಾ ಜನ ಬರಲು ಈಗಾಗಲೇ ರೆಡಿ ಇದ್ದಾರೆ. ಲೋಕಸಭಾ ಚುನಾವಣೆ ಅನೌನ್ಸ್ ಆದ ಕೂಡಲೇ ಎಲ್ಲರೂ ಬರುತ್ತಾರೆ. ಈ ಕುರಿತು ಚುನಾವಣೆ ಘೋಷಣೆ ಆದ ಮೇಲೆ ಹೇಳುತ್ತೇನೆ ಎಂದರು. ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಉಭಯ ಪಕ್ಷಗಳಲ್ಲೂ ಅಸಮಧಾನಿತರು ಇದ್ದು, ಇದನ್ನೇ ಗಾಳವಾಗಿಸಿಕೊಳ್ಳುತ್ತಾರಾ, ಎಷ್ಟು ಜನ ಶಾಸಕರು ಪಕ್ಷ ಬದಲಾವಣೆ ಮಾಡಲಿದ್ದಾರೆ ಎಂದು ಕಾದುನೋಡಬೇಕಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
Follow Us