ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಕೈವಾಡ ಎನ್ನುವವರಿಗೆ ಸಚಿವ ಶರಣಬಸಪ್ಪ ದರ್ಶನಾಪುರ ತಿರುಗೇಟು!

ಪ್ರಜ್ವಲ್ ತನ್ನ ಕೃತ್ಯಗಳನ್ನು ತಾನೇ ವಿಡಿಯೋ ಮಾಡಿಕೊಂಡಿದ್ದಾನೆ, ಅದನ್ನು ಮತ್ಯಾರೋ ಡೌನ್ ಲೋಡ್ ಮಾಡಿಕೊಂಡು ಯಾರಿಗೋ ಕೊಟ್ಟಿದ್ದಾರೆ, ಅದನ್ನು ಪಡೆದವರು ಹಂಚಿಕೆ ಮಾಡಿದ್ದಾರೆ, ಇದರಲ್ಲಿ ಶಿವಕುಮಾರ್ ಪಾತ್ರ ಎಲ್ಲಿಂದ ಬಂತು? ಎಂದು ದರ್ಶನಾಪುರ ಖಾರವಾಗಿ ಪ್ರಶ್ನಿಸಿದರು.

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಕೈವಾಡ ಎನ್ನುವವರಿಗೆ ಸಚಿವ ಶರಣಬಸಪ್ಪ ದರ್ಶನಾಪುರ ತಿರುಗೇಟು!
|

Updated on: May 15, 2024 | 6:49 PM

ಯಾದಗಿರಿ: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಸಚಿವ ಶರಣಬಸಪ್ಪ ದರ್ಶನಾಪುರ (Sahranabasappa Darshanapur) ಅವರು ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ (Prajwal Revanna case) ಸಂಬಂಧಿಸಿದಂತೆ ತಾರ್ಕಿಕ ಅಂಶಗಳನ್ನು ಮುಂದಿಟ್ಟರು. ಬಿಜೆಪಿ ನಾಯಕರು ಪ್ರಕರಣವನ್ನು ಸಿಬಿಐಗೆ (CBI) ಒಪ್ಪಿಸಬೇಕೆಂದು ಹೇಳುತ್ತಿರುವುದಕ್ಕೆ ಕಿಡಿಕಾರಿದ ಅವರು, ಎಲ್ಲ ಪ್ರಕರಣಗಳನ್ನು ಸಿಬಿಐಗೆ ಒಪ್ಪಿಸುವುದಾದರೆ ರಾಜ್ಯದಲ್ಲಿ ಪೊಲೀಸ್ ವ್ಯವಸ್ಥೆ ಯಾಕೆ ಬೇಕು? ಎಲ್ಲ ರಾಜ್ಯಗಳು ಸೇರಿ ಒಂದು ರೆಸೂಲೂಷನ್ ಪಾಸ್ ಮಾಡಿಕೊಂಡು ಪೊಲೀಸ್ ಇಲಾಖೆಗಳನ್ನು ಅಬಾಲಿಶ್ ಮಾಡಿ ಕೇಸುಗಳನ್ನೆಲ್ಲ ಸಿಬಿಐ ಒಪ್ಪಿಸುವ ಕೆಲಸ ಮಾಡೋದು ಬೆಟರ್ ಅನಿಸುತ್ತೆ ಎಂದು ದರ್ಶನಾಪುರ ಲೇವಡಿ ಮಾಡಿದರು. ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಕೈವಾಡವಿದೆ ಎಂದು ವಿರೋಧ ಪಕ್ಷಗಳ ನಾಯಕರು ಮಾಡುತ್ತಿರುವ ಆರೋಗಳಿಗೆ ಸಚಿವ, ಅವರು ಹೇಳುವ ಪ್ರಕಾರ ಪ್ರಜ್ವಲ್ ರೇವಣ್ಣ, ಶಿವಕುಮಾರ್ ಸಲಹೆ ಮೇರೆಗೆ ಮಹಿಳೆಯರೊಂದಿಗೆ ಸೆಕ್ಸ್ ನಲ್ಲಿ ಭಾಗಿಯಾಗಿದ್ದನೆ? ಅಥವಾ ಅವನು ಹೆಂಗಸರೊಂದಿಗೆ ಇರುವಾಗ ಶಿವಕುಮಾರ್ ಕೆಮೆರಾ ತೆಗೆದುಕೊಂಡು ಹೋಗಿದ್ದರೆ? ಆಡುವ ಮಾತಿಗೆ ಆರ್ಥ ಬೇಡವೇ? ಎಂದರು. ಪ್ರಜ್ವಲ್ ತನ್ನ ಕೃತ್ಯಗಳನ್ನು ತಾನೇ ವಿಡಿಯೋ ಮಾಡಿಕೊಂಡಿದ್ದಾನೆ, ಅದನ್ನು ಮತ್ಯಾರೋ ಡೌನ್ ಲೋಡ್ ಮಾಡಿಕೊಂಡು ಯಾರಿಗೋ ಕೊಟ್ಟಿದ್ದಾರೆ, ಅದನ್ನು ಪಡೆದವರು ಹಂಚಿಕೆ ಮಾಡಿದ್ದಾರೆ, ಇದರಲ್ಲಿ ಶಿವಕುಮಾರ್ ಪಾತ್ರ ಎಲ್ಲಿಂದ ಬಂತು? ಎಂದು ದರ್ಶನಾಪುರ ಖಾರವಾಗಿ ಪ್ರಶ್ನಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಪ್ರಜ್ವಲ್ ರೇವಣ್ಣ ಪ್ರಕರಣ: ದೇವರಾಜೇಗೌಡ ಬಗ್ಗೆ ಕೇಳಿದ ಪ್ರಶ್ನೆಗೆ ಡಿಕೆ ಶಿವಕುಮಾರ್ ಸ್ಪಷ್ಟ ಉತ್ತರ ನೀಡಲಿಲ್ಲ

Follow us
ಚಂದ್ರಶೇಖರ ಶ್ರೀಗಳು ನೀಡಿದ ಹೇಳಿಕೆಗೆ ಆರ್ ಅಶೋಕ ತಮ್ಮ ವ್ಯಾಖ್ಯಾನ ನೀಡಿದರು!
ಚಂದ್ರಶೇಖರ ಶ್ರೀಗಳು ನೀಡಿದ ಹೇಳಿಕೆಗೆ ಆರ್ ಅಶೋಕ ತಮ್ಮ ವ್ಯಾಖ್ಯಾನ ನೀಡಿದರು!
ದರ್ಶನ್ ಕಾಣಲು ಬಂದ ವಿಶೇಷ ಚೇತನ ಅಭಿಮಾನಿಯ ಮಾತು
ದರ್ಶನ್ ಕಾಣಲು ಬಂದ ವಿಶೇಷ ಚೇತನ ಅಭಿಮಾನಿಯ ಮಾತು
ಮಳೆಯಿಂದಾಗಿ ಯೂನಿಯನ್ ಬ್ಯಾಂಕ್ ಎಸಿಯೊಳಗೆ ಬಂದು ಅವಿತು ಕುಳಿತ ಮರಿ ಹೆಬ್ಬಾವು
ಮಳೆಯಿಂದಾಗಿ ಯೂನಿಯನ್ ಬ್ಯಾಂಕ್ ಎಸಿಯೊಳಗೆ ಬಂದು ಅವಿತು ಕುಳಿತ ಮರಿ ಹೆಬ್ಬಾವು
ಶ್ರೀಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆ ಆಗಲ್ಲ: ಶಾಮನೂರು ಶಿವಶಂಕರಪ್ಪ
ಶ್ರೀಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆ ಆಗಲ್ಲ: ಶಾಮನೂರು ಶಿವಶಂಕರಪ್ಪ
‘ಸೂಪರ್​ ಆಗಿದೆ’: ಬೆಂಗಳೂರಲ್ಲಿ ‘ಕಲ್ಕಿ 2898 ಎಡಿ’ ನೋಡಿ ಕನ್ನಡಿಗರು ಖುಷ್
‘ಸೂಪರ್​ ಆಗಿದೆ’: ಬೆಂಗಳೂರಲ್ಲಿ ‘ಕಲ್ಕಿ 2898 ಎಡಿ’ ನೋಡಿ ಕನ್ನಡಿಗರು ಖುಷ್
ಮಂಗಳೂರು: ಜಲದಿಗ್ಭಂದನಕ್ಕೊಳಗಾದ ಮನೆ, ಮನೆಯಲ್ಲಿ ಒಂಟಿ ಮಹಿಳೆ ವಾಸ!
ಮಂಗಳೂರು: ಜಲದಿಗ್ಭಂದನಕ್ಕೊಳಗಾದ ಮನೆ, ಮನೆಯಲ್ಲಿ ಒಂಟಿ ಮಹಿಳೆ ವಾಸ!
ಸಿದ್ದರಾಮಯ್ಯ ಕರೆದಿರುವ ಸಭೆಗೆ ಹೋಗ್ತೀರಾ ಅಂದಾಗ ಕುಮಾರಸ್ವಾಮಿ ಉಡಾಫೆ ಉತ್ತರ
ಸಿದ್ದರಾಮಯ್ಯ ಕರೆದಿರುವ ಸಭೆಗೆ ಹೋಗ್ತೀರಾ ಅಂದಾಗ ಕುಮಾರಸ್ವಾಮಿ ಉಡಾಫೆ ಉತ್ತರ
ಕೇಂಪೇಗೌಡ 515ನೇ ಜಯಂತಿ: ನಾಡಪ್ರಭುಗೆ ಪುಷ್ಪ ನಮನ ಸಲ್ಲಿಸಿದ ಸಿದ್ದರಾಮಯ್ಯ
ಕೇಂಪೇಗೌಡ 515ನೇ ಜಯಂತಿ: ನಾಡಪ್ರಭುಗೆ ಪುಷ್ಪ ನಮನ ಸಲ್ಲಿಸಿದ ಸಿದ್ದರಾಮಯ್ಯ
ದೆಹಲಿಗೆ ತೆರಳಿ ಪ್ರಧಾನಿ ಮೋದಿ, ಹಲವಾರು ಸಚಿವರನ್ನು ಭೇಟಿಯಾಗಲಿರುವ ಸಿಎಂ
ದೆಹಲಿಗೆ ತೆರಳಿ ಪ್ರಧಾನಿ ಮೋದಿ, ಹಲವಾರು ಸಚಿವರನ್ನು ಭೇಟಿಯಾಗಲಿರುವ ಸಿಎಂ
ಉಕ್ಕಿ ಹರಿಯುತ್ತಿದೆ ನೇತ್ರಾವತಿ, ನದಿಪಾತ್ರದ ಜನ ಎಚ್ಚರವಹಿಸುವಂತೆ ಸೂಚನೆ
ಉಕ್ಕಿ ಹರಿಯುತ್ತಿದೆ ನೇತ್ರಾವತಿ, ನದಿಪಾತ್ರದ ಜನ ಎಚ್ಚರವಹಿಸುವಂತೆ ಸೂಚನೆ