ಕನಕದಾಸ ಜಯಂತಿಯಲ್ಲಿ ಜನರೊಂದಿಗೆ ಡೊಳ್ಳು ಬಾರಿಸಿ ಕುಣಿದ ಸಚಿವ ಸಂತೋಷ್ ಲಾಡ್ ಮತ್ತು ಶಾಸಕರು

ಮೊದಲಿಗೆ ಅವರು ಡೊಳ್ಳು ಬಾರಿಸುವುದನ್ನು ದೃಶ್ಯಗಳಲ್ಲಿ ನೋಡಬಹುದು. ಡೊಳ್ಳನ್ನು ಹೆಗಲಿಗೇರಿಸಿದ ಕೂಡಲೇ ಅವರಿಗೆ ಬಾರಿಸುವುದು ಗೊತ್ತಾಗಲ್ಲ, ತಡವರಿಸುತ್ತಾರೆ. ಗುಂಪಿನಲ್ಲಿರುವವರು ಬಾರಿಸುವುದನ್ನು ಗಮನಿಸಿ, ಆಲಿಸಿ ನಾದ ಹಿಡಿದು  ಹುರುಪಿನಿಂದ ಆವೇಶಕ್ಕೊಳಗಾದವರಂತೆ ಬಾರಿಸತೊಡಗುತ್ತಾರೆ. ಅಮೇಲೆ ಕುಣಿತ. ಶಾಸಕ ತುಕಾರಾಂ ನುರಿತ ಪಟುವಿನಂತೆ ಡೊಳ್ಳು ಕುಣಿತಕ್ಕೆ ಹೆಜ್ಜೆ ಹಾಕುತ್ತಾರೆ.

ಕನಕದಾಸ ಜಯಂತಿಯಲ್ಲಿ ಜನರೊಂದಿಗೆ ಡೊಳ್ಳು ಬಾರಿಸಿ ಕುಣಿದ ಸಚಿವ ಸಂತೋಷ್ ಲಾಡ್ ಮತ್ತು ಶಾಸಕರು
|

Updated on: Dec 01, 2023 | 5:22 PM

ವಿಜಯನಗರ: ಯಾವುದೇ ಕ್ಷೇತ್ರದ ಜನ ಉತ್ಸವ ಆಚರಿಸುವಾಗ ath ಜಾತ್ರೆಯಂಥ ಕಾರ್ಯಕ್ರಮಗಳಲ್ಲಿ ತಾವು ಆರಿಸಿದ ಪ್ರತಿನಿಧಿ (representative of people) ಜೊತೆಗಿದ್ದರೆ ಬಹಳ ಸಂತೋಷಪಡುತ್ತಾರೆ. ಜಿಲ್ಲೆಯ ಕೂಡ್ಲಿಗಿ ಪಟ್ಟಣದಲ್ಲಿ ಇಂದು ಕನಕದಾಸ ಜಯಂತಿಯನ್ನು (Kanakadasa Jayanti) ಬಹಳ ಸಂಭ್ರಮದಿಂದ ಅಚರಿಸಲಾಯಿತು. ಜಯಂತಿ ಉತ್ಸವದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ (Santosh Lad), ಸಂಡೂರು ಶಾಸಕ ಈ ತುಕಾರಾಂ (E Tukaram) ಮತ್ತು ಕೂಡ್ಲಿಗೆ ಶಾಸಕ ಡಾ ಎನ್ ಟಿ ಶ್ರೀನಿವಾಸ (Dr NT Srinivas) ಭಾಗಿಯಾಗಿದ್ದರು. ಗಣ್ಯರು ಭಾಗಿಯಾಗಿದ್ದಷ್ಟೇ ಅಲ್ಲ, ಜನರೊಂದಿಗೆ ಡೊಳ್ಳು ಬಾರಸಿದರು ಮತ್ತು ಕುಣಿದರು. ಮೊದಲಿಗೆ ಅವರು ಡೊಳ್ಳು ಬಾರಿಸುವುದನ್ನು ದೃಶ್ಯಗಳಲ್ಲಿ ನೋಡಬಹುದು. ಡೊಳ್ಳನ್ನು ಹೆಗಲಿಗೇರಿಸಿದ ಕೂಡಲೇ ಅವರಿಗೆ ಬಾರಿಸುವುದು ಗೊತ್ತಾಗಲ್ಲ, ತಡವರಿಸುತ್ತಾರೆ. ಗುಂಪಿನಲ್ಲಿರುವವರು ಬಾರಿಸುವುದನ್ನು ಗಮನಿಸಿ, ಆಲಿಸಿ ನಾದ ಹಿಡಿದು  ಹುರುಪಿನಿಂದ ಆವೇಶಕ್ಕೊಳಗಾದವರಂತೆ ಬಾರಿಸತೊಡಗುತ್ತಾರೆ. ಅಮೇಲೆ ಕುಣಿತ. ಶಾಸಕ ತುಕಾರಾಂ ನುರಿತ ಪಟುವಿನಂತೆ ಡೊಳ್ಳು ಕುಣಿತಕ್ಕೆ ಹೆಜ್ಜೆ ಹಾಕುತ್ತಾರೆ. ಸಂತೋಷ್ ಲಾಡ್ ಮತ್ತು ಶ್ರೀನಿವಾಸ್ ಕುಣಿತ ಮೊಹರಂ ಕುಣಿತವನ್ನು ಜ್ಞಾಪಿಸುತ್ತದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಏಯ್ ಅಂದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಜೊತೆ ಜಗಳಕ್ಕೆ ನಿಂತ ಪೊಲೀಸ್!
ಏಯ್ ಅಂದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಜೊತೆ ಜಗಳಕ್ಕೆ ನಿಂತ ಪೊಲೀಸ್!
ವಿದ್ಯಾರ್ಥಿಗಳೊಂದಿಗೆ ಕುಣಿದು ಕುಪ್ಪಳಿಸಿದ ಶಾಸಕ ಸಮೃದ್ದಿ ಮಂಜುನಾಥ್
ವಿದ್ಯಾರ್ಥಿಗಳೊಂದಿಗೆ ಕುಣಿದು ಕುಪ್ಪಳಿಸಿದ ಶಾಸಕ ಸಮೃದ್ದಿ ಮಂಜುನಾಥ್
ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ರಾಜ್ಯಸಭೆಯಲ್ಲಿ ಮೋದಿ ಮಾತು
ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ರಾಜ್ಯಸಭೆಯಲ್ಲಿ ಮೋದಿ ಮಾತು
ಮುಡಾ ಹಗರಣದ ಕಡತಗಳನ್ನು ಸಚಿವ ಸುರೇಶ್ ಬೆಂಗಳೂರುಗೆ ತಂದಿದ್ದಾರೆ: ವಿಜಯೇಂದ್ರ
ಮುಡಾ ಹಗರಣದ ಕಡತಗಳನ್ನು ಸಚಿವ ಸುರೇಶ್ ಬೆಂಗಳೂರುಗೆ ತಂದಿದ್ದಾರೆ: ವಿಜಯೇಂದ್ರ
ಉಡುಪಿ: ಬೈಕ್​ನ ಹೆಡ್ ಲೈಟ್ ವೈಸರ್​ನಲ್ಲಿ ಹಾವು ಪ್ರತ್ಯಕ್ಷ
ಉಡುಪಿ: ಬೈಕ್​ನ ಹೆಡ್ ಲೈಟ್ ವೈಸರ್​ನಲ್ಲಿ ಹಾವು ಪ್ರತ್ಯಕ್ಷ