ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಕಾಲದಲ್ಲಿ ಜನಮೆಚ್ಚಿದ ಸೇವೆ ಸಲ್ಲಿಸಿದ ಸಚಿವೆ ಶಶಿಕಲಾ ಜೊಲ್ಲೆ
ಗಡಿ ಭಾಗ ನಿಪ್ಪಾಣಿ, ಚಿಕ್ಕೋಡಿಯಲ್ಲಿ ಸೊಂಕಿತರ ಪರದಾಟ ಕಂಡು ಎಂಥ ಕಲ್ಲು ಹೃದಯವೂ ಕರುವಂತೆ ಮಾಡುತ್ತಿತ್ತು. ಹೇಗೋ ಕಷ್ಟಪಟ್ಟು ಆಸ್ಪತ್ರೆಗೆ ಹೋದ್ರೂ ಅಲ್ಲಿ ಆಕ್ಸಿಜನ್ ಕೊರತೆ ಸೃಷ್ಟಿಯಾಗಿತ್ತು. ಇಂಥ ಸಂಕಷ್ಟ ಸಮಯದಲ್ಲಿ ಜನರ ಬೆನ್ನಿಗೆ ನಿಂತವರು ಸಚಿವೆ ಶಶಿಕಲಾ ಜೊಲ್ಲೆ.. ಈಕೆ ಪಟ್ಟಕಷ್ಟ.. ಮಾಡಿದ ಸೇವೆಯನ್ನ ಮಹಿಳಾ ದಿನಾಚರಣೆ ಪ್ರಯುಕ್ತ ಸ್ಮರಿಸಲೇಬೇಕು..
Follow Us
Latest Videos
ಗೌತಮ್ ಅದಾನಿ ಡಿಕೆಶಿ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್