ಉತ್ತರಾಧಿಕಾರಿ ದಾಳ: ಯತೀಂದ್ರ ಹೇಳಿಕೆ ಬಗ್ಗೆ ಸಾಹುಕಾರ ಸತೀಶ್ ಜಾರಕಿಹೊಳಿ ಹೇಳಿದ್ದಿಷ್ಟು
ಸಿಎಂ ಸಿದ್ದರಾಮಯ್ಯ ನಂತರ ಪಕ್ಷದ ನಾಯಕತ್ವ ಕುರಿತು ಎಂಎಲ್ಸಿ ಯತೀಂದ್ರ ಹೇಳಿಕೆಗೆ ಸದ್ಯ ಸಾಕಷ್ಟು ಸಂಚಲ ಸೃಷ್ಟಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಸತೀಶ್ ಜಾರಕಿಹೊಳಿ, ಯತೀಂದ್ರ ಅವರದ್ದು ವೈಯಕ್ತಿಕ ನಿರ್ಧಾರ. ಅಂತಿಮವಾಗಿ ಪಕ್ಷ ಮತ್ತು ಶಾಸಕರು ನಾಯಕನನ್ನು ನಿರ್ಧರಿಸುತ್ತಾರೆ. ಅಲ್ಲದೆ, 2028ರಲ್ಲಿ ತಾನು ಸಿಎಂ ಸ್ಥಾನಕ್ಕೆ ಬೇಡಿಕೆ ಇಡುತ್ತೇನೆ ಎಂದಿದ್ದಾರೆ.
ಬೆಳಗಾವಿ, ಅಕ್ಟೋಬರ್ 23: ಸಿಎಂ ಸಿದ್ದರಾಮಯ್ಯ (Siddaramaiah) ರಾಜಕೀಯ ಬದುಕಿನ ಕೊನೇ ಘಟ್ಟದಲ್ಲಿದ್ದಾರೆ. ಅವರ ಬಳಿಕ ಪಕ್ಷದಲ್ಲಿ ಮುಂದೆ ಮಾರ್ಗದರ್ಶನ ಮಾಡಲು, ಸಚಿವ ಸತೀಶ್ ಜಾರಕಿಹೊಳಿಯವರು ಜವಾಬ್ದಾರಿ ವಹಿಸಿಕೊಳ್ಳುತ್ತಾರೆ. ಹೀಗಂತಾ ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿರುವ ಮಾತು ಸದ್ಯ ರಾಜ್ಯ ರಾಜಕಾರಣದಲ್ಲಿ ನಾನಾ ರೀತಿಯ ವಿಶ್ಲೇಷಣೆಗೆ ಎಡೆಮಾಡಿಕೊಟ್ಟಿದೆ. ಈ ಬಗ್ಗೆ ಬೆಳಗಾವಿ ಸಾಹುಕಾರ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದು ಹೀಗೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್ಪಾತ್ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?

