AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Polls: ಬಜರಂಗದ ದಳದ ಸದಸ್ಯರೊಂದಿಗೆ ಹನುಮಾನ್ ಚಾಲೀಸ ಪಠಿಸಿದ ಸಚಿವೆ ಶಶಿಕಲಾ ಜೊಲ್ಲೆ

Karnataka Assembly Polls: ಬಜರಂಗದ ದಳದ ಸದಸ್ಯರೊಂದಿಗೆ ಹನುಮಾನ್ ಚಾಲೀಸ ಪಠಿಸಿದ ಸಚಿವೆ ಶಶಿಕಲಾ ಜೊಲ್ಲೆ

ಅರುಣ್​ ಕುಮಾರ್​ ಬೆಳ್ಳಿ
|

Updated on: May 06, 2023 | 1:37 PM

ಹನುಮಾನ್ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಅವರು ಅಲ್ಲಿ ನೆರದಿದ್ದ 300 ಕ್ಕೂ ಹೆಚ್ಚು ಬಜರಂಗ ದಳದ ಕಾರ್ಯಕರ್ತರೊಂದಿಗೆ ಸೇರಿ ಹನುಮಾನ ಚಾಲೀಸ ಪಠಿಸಿದರು.

ಚಿಕ್ಕೋಡಿ: ನಿಮಗೆ ನೆನಪಿರಬಹುದು, 2-3 ದಿನಗಳ ಹಿಂದೆ ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡುವಾಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್(DK Shivakumar), ತಮ್ಮೊಂದಿಗೆ ಹನುಮಾನ್ ಚಾಲೀಸ (Hanuman Chalisa) ಪಠಿಸುವಂತೆ ಬಿಜೆಪಿ ನಾಯಕರಿಗೆ ಸವಾಲೆಸೆದಿದ್ದರು. ಪ್ರಾಯಶಃ ಸಚಿವೆ ಶಶಿಕಲಾ ಜೊಲ್ಲೆ (Shashikala Jolle) ಅವರ ಸವಾಲು ಸ್ವೀಕರಿಸಿದಂತೆ ಕಾಣುತ್ತಿದೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲ್ಲೂಕಿನ ಸಾಕರವಾಡಿಯಲ್ಲಿರುವ ಹನುಮಾನ್ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಅವರು ಅಲ್ಲಿ ನೆರದಿದ್ದ 300 ಕ್ಕೂ ಹೆಚ್ಚು ಬಜರಂಗ ದಳದ ಕಾರ್ಯಕರ್ತರೊಂದಿಗೆ ಸೇರಿ ಹನುಮಾನ ಚಾಲೀಸ ಪಠಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ