ಅಧಿಕಾರಿಗಳ ವಿರುದ್ಧ ‌ಸಚಿವ ಶಿವರಾಜ್ ತಂಗಡಗಿ ಆಕ್ರೋಶ; ಇಲ್ಲಿದೆ ವಿಡಿಯೋ

ಕೊಪ್ಪಳ(Koppala) ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು(ನ.15) ಬರ ಪರಿಹಾರ ಸಭೆಯನ್ನು ಸಚಿವ ಶಿವರಾಜ್​ ತಂಗಡಗಿ (Shivaraj Tangadagi) ನೇತೃತ್ವದಲ್ಲಿ ಆಯೋಜನೆ ಮಾಡಲಾಗಿತ್ತು. ಈ ವೇಳೆ  ಅಧಿಕಾರಿಗಳ ಗೈರು ಹಾಜರಿಯಿಂದ ರೊಚ್ಚಿಗೆದ್ದ ಸಚಿವರು, ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಅಧಿಕಾರಿಗಳ ವಿರುದ್ಧ ‌ಸಚಿವ ಶಿವರಾಜ್ ತಂಗಡಗಿ ಆಕ್ರೋಶ; ಇಲ್ಲಿದೆ ವಿಡಿಯೋ
| Edited By: Kiran Hanumant Madar

Updated on:Nov 15, 2023 | 3:24 PM

ಕೊಪ್ಪಳ, ನ.15: ಕೊಪ್ಪಳ(Koppala) ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು(ನ.15) ಬರ ಪರಿಹಾರ ಸಭೆಯನ್ನು ಸಚಿವ ಶಿವರಾಜ್​ ತಂಗಡಗಿ (Shivaraj Tangadagi) ನೇತೃತ್ವದಲ್ಲಿ ಆಯೋಜನೆ ಮಾಡಲಾಗಿತ್ತು. ಈ ವೇಳೆ  ಅಧಿಕಾರಿಗಳ ಗೈರು ಹಾಜರಿಯಿಂದ ರೊಚ್ಚಿಗೆದ್ದ ಸಚಿವರು, ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಹೌದು, ಮೀಟಿಂಗ್ ಕರೆದಾಗಲೇ ಬಿಪಿ, ಶುಗರ್ ಹೆಚ್ಚಾಗುತ್ತಾ? ನಿನಗೊಬ್ಬನಿಗೆ ಬಿಪಿ, ಶುಗರ್ ಇದೆಯಾ? ಬರಗಾಲ ಸಂದರ್ಭದಲ್ಲಿ ನೆಪಹೇಳಿ ರಜೆ ಹಾಕುತ್ತೀಯಾ ಎಂದು ಗದರಿದ ಸಚಿವರು, ‘ನಿನಗೆ ಸಸ್ಪೆಂಡ್ ಮಾಡಿ ಕಳುಹಿಸುತ್ತೇನೆ, ಆವಾಗ ಬುದ್ದಿ ಬರುತ್ತದೆ. ಸರ್ಕಾರಿ ಕೆಲಸ ಮಾಡಲು ಬಂದಿದ್ದೀರಾ, ಇಲ್ಲವಾ ಎಂದು ಕೊಪ್ಪಳ ಜಿಲ್ಲಾ ನಗರಾಭಿವೃದ್ಧಿ ಕಚೇರಿ ಇಇ ತ್ಯಾಗರಾಜ್​ಗೆ ಕರೆ ಮಾಡಿ ಚಳಿಬಿಡಿಸಿದ್ದಾರೆ. ಇನ್ನು ಇದೇ ವೇಳೆ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್ ಕೂಡ ‘ಎರಡು ವರ್ಷದಿಂದ ಮೂರು ಟೆಂಡರ್​ಗಳನ್ನು ಪೈನಲ್ ಮಾಡುತ್ತಿಲ್ಲ, ಸರಿಯಾಗಿ ಕೆಲಸ ಮಾಡದ ಅಧಿಕಾರಿಗಳ ವಿರುದ್ಧ ಕಠೀಣ ಕ್ರಮ ಕೈಗೊಳ್ಳುವೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Published On - 3:23 pm, Wed, 15 November 23

Follow us
ಐಸಿಸ್ ಸಂಪರ್ಕ ಹೊಂದಿರುವ ವ್ಯಕ್ತಿ ವಿಜಯಪುರದಲ್ಲಿದ್ದಾನೆ: ಬಸನಗೌಡ ಯತ್ನಾಳ್
ಐಸಿಸ್ ಸಂಪರ್ಕ ಹೊಂದಿರುವ ವ್ಯಕ್ತಿ ವಿಜಯಪುರದಲ್ಲಿದ್ದಾನೆ: ಬಸನಗೌಡ ಯತ್ನಾಳ್
ವಿಪಕ್ಷ ಸದಸ್ಯರಿಂದ ಸದನದ ಸಮಯ ಹಾಳು ಮತ್ತು ಜನಕ್ಕೆ ವಂಚನೆ: ಸಿದ್ದರಾಮಯ್ಯ
ವಿಪಕ್ಷ ಸದಸ್ಯರಿಂದ ಸದನದ ಸಮಯ ಹಾಳು ಮತ್ತು ಜನಕ್ಕೆ ವಂಚನೆ: ಸಿದ್ದರಾಮಯ್ಯ
ಸೋಮಣ್ಣ ಎಲ್ಲೂ ಹೋಗಲ್ಲ, ಅವರೊಂದಿಗೆ ಮಾತಾಡುತ್ತೇನೆ: ಬಿಎಸ್ ಯಡಿಯೂರಪ್ಪ
ಸೋಮಣ್ಣ ಎಲ್ಲೂ ಹೋಗಲ್ಲ, ಅವರೊಂದಿಗೆ ಮಾತಾಡುತ್ತೇನೆ: ಬಿಎಸ್ ಯಡಿಯೂರಪ್ಪ
ನಾನು ಮೊದಲು ಸ್ಟ್ರಾಂಗ್ ಆಗಿದ್ದನ್ನು ಬಿಜೆಪಿ ಒಪ್ಪಿಕೊಂಡಿದೆ: ಸಿದ್ದರಾಮಯ್ಯ
ನಾನು ಮೊದಲು ಸ್ಟ್ರಾಂಗ್ ಆಗಿದ್ದನ್ನು ಬಿಜೆಪಿ ಒಪ್ಪಿಕೊಂಡಿದೆ: ಸಿದ್ದರಾಮಯ್ಯ
ಬೆಳಗಾವಿ ಅಧಿವೇಶನ: ಉತ್ತರ ಕರ್ನಾಟಕದ ಕಡೆಗಣನೆಯಿಂದ ರೊಚ್ಚಿಗೆದ್ದ ಸವದಿ
ಬೆಳಗಾವಿ ಅಧಿವೇಶನ: ಉತ್ತರ ಕರ್ನಾಟಕದ ಕಡೆಗಣನೆಯಿಂದ ರೊಚ್ಚಿಗೆದ್ದ ಸವದಿ
ಡಿಸೆಂಬರ್ 6ರಂದು ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದ ಸೋಮಣ್ಣ ಮಾತು ಬದಲು!
ಡಿಸೆಂಬರ್ 6ರಂದು ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದ ಸೋಮಣ್ಣ ಮಾತು ಬದಲು!
ಡಾ ಬಿಆರ್ ಅಂಬೇಡ್ಕರ್ ಪುಣ್ಯಸ್ಮರಣೆ: ಸಿಎಂ ಸಿದ್ದರಾಮಯ್ಯರಿಂದ ಗೌರವ ನಮನ
ಡಾ ಬಿಆರ್ ಅಂಬೇಡ್ಕರ್ ಪುಣ್ಯಸ್ಮರಣೆ: ಸಿಎಂ ಸಿದ್ದರಾಮಯ್ಯರಿಂದ ಗೌರವ ನಮನ
ಕೃಷಿಗೆ ತೊಂದರೆ ಮಾಡುವ ಯಾವುದೇ ಲೇಔಟ್ ನಿರ್ಮಾಣಕ್ಕೆ ಅವಕಾಶ ನೀಡುವುದಿಲ್ಲ
ಕೃಷಿಗೆ ತೊಂದರೆ ಮಾಡುವ ಯಾವುದೇ ಲೇಔಟ್ ನಿರ್ಮಾಣಕ್ಕೆ ಅವಕಾಶ ನೀಡುವುದಿಲ್ಲ
ಚೆನ್ನೈ ಮನೆಯೊಂದರಲ್ಲಿ ಸಿಲುಕಿದ್ದ ಮಹಿಳೆಯನ್ನು ರಕ್ಷಿಸಿದ ಎನ್ ಡಿ ಆರ್ ಎಫ್
ಚೆನ್ನೈ ಮನೆಯೊಂದರಲ್ಲಿ ಸಿಲುಕಿದ್ದ ಮಹಿಳೆಯನ್ನು ರಕ್ಷಿಸಿದ ಎನ್ ಡಿ ಆರ್ ಎಫ್
‘ಆಡೋಕೆ ಲಾಯಕ್ಕಿಲ್ಲ ಅಂದ್ರೆ ಹೋಗ್ತಾ ಇರಬೇಕು’; ಸ್ನೇಹಿತ್​ ಬದಲಾಗೋದೇ ಇಲ್ಲ
‘ಆಡೋಕೆ ಲಾಯಕ್ಕಿಲ್ಲ ಅಂದ್ರೆ ಹೋಗ್ತಾ ಇರಬೇಕು’; ಸ್ನೇಹಿತ್​ ಬದಲಾಗೋದೇ ಇಲ್ಲ