ಜಮೀರ್ ಅಹ್ಮದ್ ಖಾನ್ ಮುಂದಿನ ಡಿಸಿಎಂ: ಘೋಷಣೆ ಕೂಗಿದ ಅಭಿಮಾನಿಗೆ ಕಿಸ್ ಕೊಟ್ಟ ಸಚಿವ
ಸದ್ಯ ಕಾಂಗ್ರೆಸ್ನಲ್ಲಿ ಸಿಎಂ ಕುರ್ಚಿಗಾಗಿ ಕಿತ್ತಾಟ ಶುರುವಾಗಿದೆ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಮುಸುಕಿನ ಗುದ್ದಾಟ ನಡೆದಿದೆ. ಇದರ ನಡುವೆ ದಲಿತ ಸಿಎಂ ಕೂಗು ಕೇಳಿಬಂದಿದೆ. ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಜಮಿರ್ ಅಹ್ಮದ್ ಖಾನ್ ಮುಂದಿನ ಡಿಸಿಎಂ ಎಂದು ಘೋಷಣೆ ಮೊಳಗಿದೆ. ಚಿತ್ರದುರ್ಗದಲ್ಲಿ ಜಮೀರ್ ಅಹ್ಮದ್ ಖಾನ್ ಮುಂದಿನ ಡಿಸಿಎಂ ಎಂದು ಅಭಿಮಾನಿಗಳು ಘೋಷಣೆ ಕೂಗಿದ್ದಾರೆ. ಬೈಕ್ ರ್ಯಾಲಿ ಮೂಲಕ ಜಮೀರ್ ಸ್ವಾಗತಿಸುವ ವೇಳೆ ಬೆಂಬಲಿಗರು, ಜಮೀರ್ ಮುಂದಿನ ಡಿಸಿಎಂ ಭಿತ್ತಿಪತ್ರ ಪ್ರದರ್ಶಿಸಿದರು. ಇದೇ ಖುಷಿಯಲ್ಲಿ ಜಮೀರ್ ಅಭಿಮಾನಿಯೊಬ್ಬರಿಗೆ ಮುತ್ತುಕೊಟ್ಟಿದ್ದಾರೆ.
ಚಿತ್ರದುರ್ಗ, (ಅಕ್ಟೋಬರ್ 31): ಸದ್ಯ ಕಾಂಗ್ರೆಸ್ನಲ್ಲಿ ಸಿಎಂ ಕುರ್ಚಿಗಾಗಿ ಕಿತ್ತಾಟ ಶುರುವಾಗಿದೆ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಮುಸುಕಿನ ಗುದ್ದಾಟ ನಡೆದಿದೆ. ಇದರ ನಡುವೆ ದಲಿತ ಸಿಎಂ ಕೂಗು ಕೇಳಿಬಂದಿದೆ. ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಜಮಿರ್ ಅಹ್ಮದ್ ಖಾನ್ ಮುಂದಿನ ಡಿಸಿಎಂ ಎಂದು ಘೋಷಣೆ ಮೊಳಗಿದೆ. ಚಿತ್ರದುರ್ಗದಲ್ಲಿ ಜಮೀರ್ ಅಹ್ಮದ್ ಖಾನ್ ಮುಂದಿನ ಡಿಸಿಎಂ ಎಂದು ಅಭಿಮಾನಿಗಳು ಘೋಷಣೆ ಕೂಗಿದ್ದಾರೆ. ಬೈಕ್ ರ್ಯಾಲಿ ಮೂಲಕ ಜಮೀರ್ ಸ್ವಾಗತಿಸುವ ವೇಳೆ ಬೆಂಬಲಿಗರು, ಜಮೀರ್ ಮುಂದಿನ ಡಿಸಿಎಂ ಭಿತ್ತಿಪತ್ರ ಪ್ರದರ್ಶಿಸಿದರು. ಇದೇ ಖುಷಿಯಲ್ಲಿ ಜಮೀರ್ ಅಭಿಮಾನಿಯೊಬ್ಬರಿಗೆ ಮುತ್ತುಕೊಟ್ಟಿದ್ದಾರೆ.
Latest Videos
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ

