ಜಮೀರ್ ಅಹ್ಮದ್ ಖಾನ್ ಮುಂದಿನ ಡಿಸಿಎಂ: ಘೋಷಣೆ ಕೂಗಿದ ಅಭಿಮಾನಿಗೆ ಕಿಸ್ ಕೊಟ್ಟ ಸಚಿವ
ಸದ್ಯ ಕಾಂಗ್ರೆಸ್ನಲ್ಲಿ ಸಿಎಂ ಕುರ್ಚಿಗಾಗಿ ಕಿತ್ತಾಟ ಶುರುವಾಗಿದೆ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಮುಸುಕಿನ ಗುದ್ದಾಟ ನಡೆದಿದೆ. ಇದರ ನಡುವೆ ದಲಿತ ಸಿಎಂ ಕೂಗು ಕೇಳಿಬಂದಿದೆ. ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಜಮಿರ್ ಅಹ್ಮದ್ ಖಾನ್ ಮುಂದಿನ ಡಿಸಿಎಂ ಎಂದು ಘೋಷಣೆ ಮೊಳಗಿದೆ. ಚಿತ್ರದುರ್ಗದಲ್ಲಿ ಜಮೀರ್ ಅಹ್ಮದ್ ಖಾನ್ ಮುಂದಿನ ಡಿಸಿಎಂ ಎಂದು ಅಭಿಮಾನಿಗಳು ಘೋಷಣೆ ಕೂಗಿದ್ದಾರೆ. ಬೈಕ್ ರ್ಯಾಲಿ ಮೂಲಕ ಜಮೀರ್ ಸ್ವಾಗತಿಸುವ ವೇಳೆ ಬೆಂಬಲಿಗರು, ಜಮೀರ್ ಮುಂದಿನ ಡಿಸಿಎಂ ಭಿತ್ತಿಪತ್ರ ಪ್ರದರ್ಶಿಸಿದರು. ಇದೇ ಖುಷಿಯಲ್ಲಿ ಜಮೀರ್ ಅಭಿಮಾನಿಯೊಬ್ಬರಿಗೆ ಮುತ್ತುಕೊಟ್ಟಿದ್ದಾರೆ.
ಚಿತ್ರದುರ್ಗ, (ಅಕ್ಟೋಬರ್ 31): ಸದ್ಯ ಕಾಂಗ್ರೆಸ್ನಲ್ಲಿ ಸಿಎಂ ಕುರ್ಚಿಗಾಗಿ ಕಿತ್ತಾಟ ಶುರುವಾಗಿದೆ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಮುಸುಕಿನ ಗುದ್ದಾಟ ನಡೆದಿದೆ. ಇದರ ನಡುವೆ ದಲಿತ ಸಿಎಂ ಕೂಗು ಕೇಳಿಬಂದಿದೆ. ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಜಮಿರ್ ಅಹ್ಮದ್ ಖಾನ್ ಮುಂದಿನ ಡಿಸಿಎಂ ಎಂದು ಘೋಷಣೆ ಮೊಳಗಿದೆ. ಚಿತ್ರದುರ್ಗದಲ್ಲಿ ಜಮೀರ್ ಅಹ್ಮದ್ ಖಾನ್ ಮುಂದಿನ ಡಿಸಿಎಂ ಎಂದು ಅಭಿಮಾನಿಗಳು ಘೋಷಣೆ ಕೂಗಿದ್ದಾರೆ. ಬೈಕ್ ರ್ಯಾಲಿ ಮೂಲಕ ಜಮೀರ್ ಸ್ವಾಗತಿಸುವ ವೇಳೆ ಬೆಂಬಲಿಗರು, ಜಮೀರ್ ಮುಂದಿನ ಡಿಸಿಎಂ ಭಿತ್ತಿಪತ್ರ ಪ್ರದರ್ಶಿಸಿದರು. ಇದೇ ಖುಷಿಯಲ್ಲಿ ಜಮೀರ್ ಅಭಿಮಾನಿಯೊಬ್ಬರಿಗೆ ಮುತ್ತುಕೊಟ್ಟಿದ್ದಾರೆ.
Follow Us
Latest Videos
ಗೆಳೆಯ ವಾಸುಕಿ ವೈಭವ್ ಕಾನ್ಸರ್ಟ್ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್ಒ ಸೇತುವೆ
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು

