ಜಮೀರ್ ಅಹ್ಮದ್ ಖಾನ್ ಮುಂದಿನ ಡಿಸಿಎಂ: ಘೋಷಣೆ ಕೂಗಿದ ಅಭಿಮಾನಿಗೆ ಕಿಸ್ ಕೊಟ್ಟ ಸಚಿವ
ಸದ್ಯ ಕಾಂಗ್ರೆಸ್ನಲ್ಲಿ ಸಿಎಂ ಕುರ್ಚಿಗಾಗಿ ಕಿತ್ತಾಟ ಶುರುವಾಗಿದೆ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಮುಸುಕಿನ ಗುದ್ದಾಟ ನಡೆದಿದೆ. ಇದರ ನಡುವೆ ದಲಿತ ಸಿಎಂ ಕೂಗು ಕೇಳಿಬಂದಿದೆ. ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಜಮಿರ್ ಅಹ್ಮದ್ ಖಾನ್ ಮುಂದಿನ ಡಿಸಿಎಂ ಎಂದು ಘೋಷಣೆ ಮೊಳಗಿದೆ. ಚಿತ್ರದುರ್ಗದಲ್ಲಿ ಜಮೀರ್ ಅಹ್ಮದ್ ಖಾನ್ ಮುಂದಿನ ಡಿಸಿಎಂ ಎಂದು ಅಭಿಮಾನಿಗಳು ಘೋಷಣೆ ಕೂಗಿದ್ದಾರೆ. ಬೈಕ್ ರ್ಯಾಲಿ ಮೂಲಕ ಜಮೀರ್ ಸ್ವಾಗತಿಸುವ ವೇಳೆ ಬೆಂಬಲಿಗರು, ಜಮೀರ್ ಮುಂದಿನ ಡಿಸಿಎಂ ಭಿತ್ತಿಪತ್ರ ಪ್ರದರ್ಶಿಸಿದರು. ಇದೇ ಖುಷಿಯಲ್ಲಿ ಜಮೀರ್ ಅಭಿಮಾನಿಯೊಬ್ಬರಿಗೆ ಮುತ್ತುಕೊಟ್ಟಿದ್ದಾರೆ.
ಚಿತ್ರದುರ್ಗ, (ಅಕ್ಟೋಬರ್ 31): ಸದ್ಯ ಕಾಂಗ್ರೆಸ್ನಲ್ಲಿ ಸಿಎಂ ಕುರ್ಚಿಗಾಗಿ ಕಿತ್ತಾಟ ಶುರುವಾಗಿದೆ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಮುಸುಕಿನ ಗುದ್ದಾಟ ನಡೆದಿದೆ. ಇದರ ನಡುವೆ ದಲಿತ ಸಿಎಂ ಕೂಗು ಕೇಳಿಬಂದಿದೆ. ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಜಮಿರ್ ಅಹ್ಮದ್ ಖಾನ್ ಮುಂದಿನ ಡಿಸಿಎಂ ಎಂದು ಘೋಷಣೆ ಮೊಳಗಿದೆ. ಚಿತ್ರದುರ್ಗದಲ್ಲಿ ಜಮೀರ್ ಅಹ್ಮದ್ ಖಾನ್ ಮುಂದಿನ ಡಿಸಿಎಂ ಎಂದು ಅಭಿಮಾನಿಗಳು ಘೋಷಣೆ ಕೂಗಿದ್ದಾರೆ. ಬೈಕ್ ರ್ಯಾಲಿ ಮೂಲಕ ಜಮೀರ್ ಸ್ವಾಗತಿಸುವ ವೇಳೆ ಬೆಂಬಲಿಗರು, ಜಮೀರ್ ಮುಂದಿನ ಡಿಸಿಎಂ ಭಿತ್ತಿಪತ್ರ ಪ್ರದರ್ಶಿಸಿದರು. ಇದೇ ಖುಷಿಯಲ್ಲಿ ಜಮೀರ್ ಅಭಿಮಾನಿಯೊಬ್ಬರಿಗೆ ಮುತ್ತುಕೊಟ್ಟಿದ್ದಾರೆ.
Follow Us
Latest Videos
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

