ರಾಜ್ಯ ಸರ್ಕಾರದ ವಿರುದ್ಧ ಅಶೋಕ್ ಸ್ಫೋಟಕ ಆರೋಪ: ಮಂತ್ರಿ ಸ್ಥಾನಕ್ಕೆ ಕೊಡಬೇಕಾ ಕೋಟಿ ಕೋಟಿ?
Karnataka Politics: ವಿಪಕ್ಷ ನಾಯಕ ಆರ್. ಅಶೋಕ್ ಅವರು ರಾಜ್ಯ ಸರ್ಕಾರವನ್ನು ತೀವ್ರವಾಗಿ ಟೀಕಿಸಿದ್ದಾರೆ. ಚಿವರೇ ಇಲ್ಲದೆ ಸದನ ಕರೆಯಲು ಇವರು ಹೊರಟಿದ್ದಾರೆ. ಸಚಿವ ಸ್ಥಾನಕ್ಕೆ 100ರಿಂದ 150 ಕೋಟಿ ರೂಪಾಯಿ ನೀಡಬೇಕಾದ ಸ್ಥಿತಿ ಕಾಂಗ್ರೆಸ್ನಲ್ಲಿದೆ. ಇದೇ ರೀತಿ ರೈತರ ಹೋರಾಟಗಳು ನಡೆದಲ್ಲಿ ಈ ಸರ್ಕಾರದಲ್ಲಿ ಮೂರನೇ ಮುಖ್ಯಮಂತ್ರಿಯನ್ನೂ ನಾವು ಕಾಣುವ ಸಾಧ್ಯತೆ ಇದೆ ಎಂದು ಅವರು ಭವಿಷ್ಯ ನುಡಿದಿದ್ದಾರೆ.
ಬೆಂಗಳೂರು, ಜುಲೈ 14: ಸಚಿವ ಸ್ಥಾನಕ್ಕೆ 100ರಿಂದ 150 ಕೋಟಿ ರೂಪಾಯಿ ಇದ್ದು, ಇದು ಪೇಮೆಂಟ್ ಸಚಿವ ಸ್ಥಾನದ ಸರ್ಕಾರ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ. ರಾಜ್ಯದಲ್ಲಿ ಮೂರನೇ ಮುಖ್ಯಮಂತ್ರಿ ಬರುವ ಸಾಧ್ಯತೆ ಇದೆ ಎಂದು ಭವಿಷ್ಯವನ್ನೂ ನುಡಿದಿರುವ ಅವರು, ನಾನೇ 5 ವರ್ಷ ಸಿಎಂ ಅಂತಿದ್ದ ಸಿದ್ದರಾಮಯ್ಯ ಎಲ್ಲಿ ಹೋದರು? ಸಿದ್ದರಾಮಯ್ಯ ಬದಲಾಗ್ತಾರೆ ಅಂತಾ ನಾನು ಹೇಳಿದ್ದು ನಿಜ ಆಗಿದೆ. ಸಚಿವರೇ ಇಲ್ಲದೆ ಸದನ ಕರೆಯಲು ಇವರು ಹೊರಟಿದ್ದಾರೆ ಎಂದು ಟೀಕಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Jul 14, 2026 04:53 PM
Follow Us
Latest Videos
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ

