ಕೊಟ್ಟೂರೇಶ್ವರ ರಥೋತ್ಸವ ವೇಳೆ ಪವಾಡ; ಕುಡುಕನನ್ನು ಕೆಳಗೆ ಇಳಿಸಿದ ಬಳಿಕವೇ ಮುಂದೆ ಸಾಗಿದ ರಥ

ವಿಜಯನಗರ ಜಿಲ್ಲೆಯ ಕೋಟ್ಟೂರಿನ ಗುರುಬಸವೇಶ್ವರ ರಥೋತ್ಸವದ ವೇಳೆ ಮದ್ಯಪಾನ ಮಾಡಿದ ವ್ಯಕ್ತಿ ರಥದಲ್ಲಿ ಕುಳಿತಿದ್ದ ಈ ಪರಿಣಾಮ ಲಕ್ಷಾಂತರ ಭಕ್ತರು ರಥ ಎಳೆದರೂ ರಥ ಮುಂದೆ ಸಾಗಲಿಲ್ಲ. ರಥದ ಚಕ್ರಗಳು ತಿರುಗಲಿಲ್ಲ. ಮದ್ಯಪಾನ ಮಾಡಿದ ವ್ಯಕ್ತಿಯನ್ನ ಕೆಳಗೆ ಇಳಿಸಿದ ನಂತರ ರಥ ಮುಂದೆ ಸಾಗಿದೆ.

ಕೊಟ್ಟೂರೇಶ್ವರ ರಥೋತ್ಸವ ವೇಳೆ ಪವಾಡ; ಕುಡುಕನನ್ನು ಕೆಳಗೆ ಇಳಿಸಿದ ಬಳಿಕವೇ ಮುಂದೆ ಸಾಗಿದ ರಥ
| Updated By: ಆಯೇಷಾ ಬಾನು

Updated on: Mar 05, 2024 | 3:21 PM

ಕೊಟ್ಟೂರು, ಮಾರ್ಚ್​.05: ಸೋಮವಾರ ಸಂಜೆ 5.25ಕ್ಕೆ ನಡೆದ ಕೊಟ್ಟೂರೇಶ್ವರ ಸ್ವಾಮಿಯ ರಥೋತ್ಸವದ ವೇಳೆ ಪವಾಡವೊಂದು ಜರುಗಿದೆ. ಮದ್ಯಪಾನ ಮಾಡಿದ ವ್ಯಕ್ತಿ ತೇರಿನಲ್ಲಿ ಕುಳಿತ ಪರಿಣಾಮ 40 ನಿಮಿಷ ತಡವಾಗಿ ರಥೋತ್ಸವ ನಡೆದಿದೆ. ವಿಜಯನಗರ ಜಿಲ್ಲೆಯ ಕೋಟ್ಟೂರಿನ ಗುರುಬಸವೇಶ್ವರ ರಥೋತ್ಸವದ ವೇಳೆ ಮದ್ಯಪಾನ ಮಾಡಿದ ವ್ಯಕ್ತಿ ರಥದಲ್ಲಿ ಕುಳಿತಿದ್ದ ಈ ಪರಿಣಾಮ ಲಕ್ಷಾಂತರ ಭಕ್ತರು ರಥ ಎಳೆದರೂ ರಥ ಮುಂದೆ ಸಾಗಲಿಲ್ಲ. ರಥದ ಚಕ್ರಗಳು ತಿರುಗಲಿಲ್ಲ. ಮದ್ಯಪಾನ ಮಾಡಿದ ವ್ಯಕ್ತಿಯನ್ನ ಕೆಳಗೆ ಇಳಿಸಿದ ನಂತರ ರಥ ಮುಂದೆ ಸಾಗಿದೆ. ಮದ್ಯಪಾನ ಮಾಡಿದ್ದ ವ್ಯಕ್ತಿ ಕೆಳಗೆ ಇಳಿಯುತ್ತಿದ್ದಂತೆ ರಥ ತಾನಾಗೆ ಐದು ಹೆಜ್ಜೆ ಮುಂದೆ ಸಾಗಿದೆ. ಕೊಟ್ಟೂರೇಶ್ವರನ ಪವಾಡಕ್ಕೆ ಭಕ್ತರು ಜೈ ಕಾರ ಹಾಕಿದ್ದಾರೆ. ಮದ್ಯಪಾನ ಮಾಡಿದ ವ್ಯಕ್ತಿಯನ್ನ ಎಳೆದು ಹಾಕಿದ ವಿಡಿಯೋ ವೈರಲ್ ಆಗಿದೆ.

ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Follow us
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ