AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಓಲ್ಡ್ ಕೆಇಬಿ ರಸ್ತೆಯಲ್ಲಿರುವ ATM ಪುಡಿಪುಡಿ

[lazy-load-videos-and-sticky-control id=”ppIrIA8JcKs”] ಬೆಂಗಳೂರು: ನಗರದ ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಾಟೆ ವೇಳೆ ಕಿಡಿಗೇಡಿಗಳು ಎಟಿಎಂ ಧ್ವಂಸ ಮಾಡಿದ್ದಾರೆ. ಕಾವಲ್‌ಭೈರಸಂದ್ರದ ಶಾಸಕರ ಅಖಂಡ ಶ್ರೀನಿವಾಸಮೂರ್ತಿ ಮನೆ ಸಮೀಪದ ಓಲ್ಡ್ ಕೆಇಬಿ ರಸ್ತೆಯಲ್ಲಿರುವ HDFC ಬ್ಯಾಂಕ್​ ATMನನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ. ಎಟಿಮ್ ಕೇಂದ್ರದ ಗಾಜುಗಳನ್ನು ಪುಡಿ ಪುಡಿ ಮಾಡಿ ತಮ್ಮ ಅಟ್ಟಹಾಸ ಮೆರೆದಿದ್ದಾರೆ. ಸಮುದಾಯದ ವಿರುದ್ಧದ ಫೇಸ್​ಬುಕ್ ಪೋಸ್ಟ್​ನಿಂದ ಭಾರಿ ಅವಾಂತರ ಸಂಭವಿಸಿದೆ. ATM ಅಷ್ಟೇ ಅಲ್ಲದೆ ವಾಹನಗಳಿಗೂ ಕಿಡಿಗೇಡಿಗಳು ಬೆಂಕಿ ಹಚ್ಚಿ ಸಾರ್ವಜನಿಕ ಆಸ್ತಿ-ಪಾಸ್ತಿಗೆ ಹಾನಿ […]

ಓಲ್ಡ್ ಕೆಇಬಿ ರಸ್ತೆಯಲ್ಲಿರುವ ATM ಪುಡಿಪುಡಿ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Aug 12, 2020 | 12:37 PM

Share

[lazy-load-videos-and-sticky-control id=”ppIrIA8JcKs”]

ಬೆಂಗಳೂರು: ನಗರದ ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಾಟೆ ವೇಳೆ ಕಿಡಿಗೇಡಿಗಳು ಎಟಿಎಂ ಧ್ವಂಸ ಮಾಡಿದ್ದಾರೆ. ಕಾವಲ್‌ಭೈರಸಂದ್ರದ ಶಾಸಕರ ಅಖಂಡ ಶ್ರೀನಿವಾಸಮೂರ್ತಿ ಮನೆ ಸಮೀಪದ ಓಲ್ಡ್ ಕೆಇಬಿ ರಸ್ತೆಯಲ್ಲಿರುವ HDFC ಬ್ಯಾಂಕ್​ ATMನನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ.

ಎಟಿಮ್ ಕೇಂದ್ರದ ಗಾಜುಗಳನ್ನು ಪುಡಿ ಪುಡಿ ಮಾಡಿ ತಮ್ಮ ಅಟ್ಟಹಾಸ ಮೆರೆದಿದ್ದಾರೆ. ಸಮುದಾಯದ ವಿರುದ್ಧದ ಫೇಸ್​ಬುಕ್ ಪೋಸ್ಟ್​ನಿಂದ ಭಾರಿ ಅವಾಂತರ ಸಂಭವಿಸಿದೆ. ATM ಅಷ್ಟೇ ಅಲ್ಲದೆ ವಾಹನಗಳಿಗೂ ಕಿಡಿಗೇಡಿಗಳು ಬೆಂಕಿ ಹಚ್ಚಿ ಸಾರ್ವಜನಿಕ ಆಸ್ತಿ-ಪಾಸ್ತಿಗೆ ಹಾನಿ ಉಂಟು ಮಾಡಿದ್ದಾರೆ.

Published On - 9:03 am, Wed, 12 August 20

Follow Us
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ