AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಓಲ್ಡ್ ಕೆಇಬಿ ರಸ್ತೆಯಲ್ಲಿರುವ ATM ಪುಡಿಪುಡಿ

[lazy-load-videos-and-sticky-control id=”ppIrIA8JcKs”] ಬೆಂಗಳೂರು: ನಗರದ ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಾಟೆ ವೇಳೆ ಕಿಡಿಗೇಡಿಗಳು ಎಟಿಎಂ ಧ್ವಂಸ ಮಾಡಿದ್ದಾರೆ. ಕಾವಲ್‌ಭೈರಸಂದ್ರದ ಶಾಸಕರ ಅಖಂಡ ಶ್ರೀನಿವಾಸಮೂರ್ತಿ ಮನೆ ಸಮೀಪದ ಓಲ್ಡ್ ಕೆಇಬಿ ರಸ್ತೆಯಲ್ಲಿರುವ HDFC ಬ್ಯಾಂಕ್​ ATMನನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ. ಎಟಿಮ್ ಕೇಂದ್ರದ ಗಾಜುಗಳನ್ನು ಪುಡಿ ಪುಡಿ ಮಾಡಿ ತಮ್ಮ ಅಟ್ಟಹಾಸ ಮೆರೆದಿದ್ದಾರೆ. ಸಮುದಾಯದ ವಿರುದ್ಧದ ಫೇಸ್​ಬುಕ್ ಪೋಸ್ಟ್​ನಿಂದ ಭಾರಿ ಅವಾಂತರ ಸಂಭವಿಸಿದೆ. ATM ಅಷ್ಟೇ ಅಲ್ಲದೆ ವಾಹನಗಳಿಗೂ ಕಿಡಿಗೇಡಿಗಳು ಬೆಂಕಿ ಹಚ್ಚಿ ಸಾರ್ವಜನಿಕ ಆಸ್ತಿ-ಪಾಸ್ತಿಗೆ ಹಾನಿ […]

ಓಲ್ಡ್ ಕೆಇಬಿ ರಸ್ತೆಯಲ್ಲಿರುವ ATM ಪುಡಿಪುಡಿ
ಆಯೇಷಾ ಬಾನು
| Edited By: |

Updated on:Aug 12, 2020 | 12:37 PM

Share

[lazy-load-videos-and-sticky-control id=”ppIrIA8JcKs”]

ಬೆಂಗಳೂರು: ನಗರದ ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಾಟೆ ವೇಳೆ ಕಿಡಿಗೇಡಿಗಳು ಎಟಿಎಂ ಧ್ವಂಸ ಮಾಡಿದ್ದಾರೆ. ಕಾವಲ್‌ಭೈರಸಂದ್ರದ ಶಾಸಕರ ಅಖಂಡ ಶ್ರೀನಿವಾಸಮೂರ್ತಿ ಮನೆ ಸಮೀಪದ ಓಲ್ಡ್ ಕೆಇಬಿ ರಸ್ತೆಯಲ್ಲಿರುವ HDFC ಬ್ಯಾಂಕ್​ ATMನನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ.

ಎಟಿಮ್ ಕೇಂದ್ರದ ಗಾಜುಗಳನ್ನು ಪುಡಿ ಪುಡಿ ಮಾಡಿ ತಮ್ಮ ಅಟ್ಟಹಾಸ ಮೆರೆದಿದ್ದಾರೆ. ಸಮುದಾಯದ ವಿರುದ್ಧದ ಫೇಸ್​ಬುಕ್ ಪೋಸ್ಟ್​ನಿಂದ ಭಾರಿ ಅವಾಂತರ ಸಂಭವಿಸಿದೆ. ATM ಅಷ್ಟೇ ಅಲ್ಲದೆ ವಾಹನಗಳಿಗೂ ಕಿಡಿಗೇಡಿಗಳು ಬೆಂಕಿ ಹಚ್ಚಿ ಸಾರ್ವಜನಿಕ ಆಸ್ತಿ-ಪಾಸ್ತಿಗೆ ಹಾನಿ ಉಂಟು ಮಾಡಿದ್ದಾರೆ.

Published On - 9:03 am, Wed, 12 August 20

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ