AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಓಲ್ಡ್ ಕೆಇಬಿ ರಸ್ತೆಯಲ್ಲಿರುವ ATM ಪುಡಿಪುಡಿ

[lazy-load-videos-and-sticky-control id=”ppIrIA8JcKs”] ಬೆಂಗಳೂರು: ನಗರದ ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಾಟೆ ವೇಳೆ ಕಿಡಿಗೇಡಿಗಳು ಎಟಿಎಂ ಧ್ವಂಸ ಮಾಡಿದ್ದಾರೆ. ಕಾವಲ್‌ಭೈರಸಂದ್ರದ ಶಾಸಕರ ಅಖಂಡ ಶ್ರೀನಿವಾಸಮೂರ್ತಿ ಮನೆ ಸಮೀಪದ ಓಲ್ಡ್ ಕೆಇಬಿ ರಸ್ತೆಯಲ್ಲಿರುವ HDFC ಬ್ಯಾಂಕ್​ ATMನನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ. ಎಟಿಮ್ ಕೇಂದ್ರದ ಗಾಜುಗಳನ್ನು ಪುಡಿ ಪುಡಿ ಮಾಡಿ ತಮ್ಮ ಅಟ್ಟಹಾಸ ಮೆರೆದಿದ್ದಾರೆ. ಸಮುದಾಯದ ವಿರುದ್ಧದ ಫೇಸ್​ಬುಕ್ ಪೋಸ್ಟ್​ನಿಂದ ಭಾರಿ ಅವಾಂತರ ಸಂಭವಿಸಿದೆ. ATM ಅಷ್ಟೇ ಅಲ್ಲದೆ ವಾಹನಗಳಿಗೂ ಕಿಡಿಗೇಡಿಗಳು ಬೆಂಕಿ ಹಚ್ಚಿ ಸಾರ್ವಜನಿಕ ಆಸ್ತಿ-ಪಾಸ್ತಿಗೆ ಹಾನಿ […]

ಓಲ್ಡ್ ಕೆಇಬಿ ರಸ್ತೆಯಲ್ಲಿರುವ ATM ಪುಡಿಪುಡಿ
ಆಯೇಷಾ ಬಾನು
| Edited By: |

Updated on:Aug 12, 2020 | 12:37 PM

Share

[lazy-load-videos-and-sticky-control id=”ppIrIA8JcKs”]

ಬೆಂಗಳೂರು: ನಗರದ ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಾಟೆ ವೇಳೆ ಕಿಡಿಗೇಡಿಗಳು ಎಟಿಎಂ ಧ್ವಂಸ ಮಾಡಿದ್ದಾರೆ. ಕಾವಲ್‌ಭೈರಸಂದ್ರದ ಶಾಸಕರ ಅಖಂಡ ಶ್ರೀನಿವಾಸಮೂರ್ತಿ ಮನೆ ಸಮೀಪದ ಓಲ್ಡ್ ಕೆಇಬಿ ರಸ್ತೆಯಲ್ಲಿರುವ HDFC ಬ್ಯಾಂಕ್​ ATMನನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ.

ಎಟಿಮ್ ಕೇಂದ್ರದ ಗಾಜುಗಳನ್ನು ಪುಡಿ ಪುಡಿ ಮಾಡಿ ತಮ್ಮ ಅಟ್ಟಹಾಸ ಮೆರೆದಿದ್ದಾರೆ. ಸಮುದಾಯದ ವಿರುದ್ಧದ ಫೇಸ್​ಬುಕ್ ಪೋಸ್ಟ್​ನಿಂದ ಭಾರಿ ಅವಾಂತರ ಸಂಭವಿಸಿದೆ. ATM ಅಷ್ಟೇ ಅಲ್ಲದೆ ವಾಹನಗಳಿಗೂ ಕಿಡಿಗೇಡಿಗಳು ಬೆಂಕಿ ಹಚ್ಚಿ ಸಾರ್ವಜನಿಕ ಆಸ್ತಿ-ಪಾಸ್ತಿಗೆ ಹಾನಿ ಉಂಟು ಮಾಡಿದ್ದಾರೆ.

Published On - 9:03 am, Wed, 12 August 20

Follow Us
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌