AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಓಲ್ಡ್ ಕೆಇಬಿ ರಸ್ತೆಯಲ್ಲಿರುವ ATM ಪುಡಿಪುಡಿ

[lazy-load-videos-and-sticky-control id=”ppIrIA8JcKs”] ಬೆಂಗಳೂರು: ನಗರದ ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಾಟೆ ವೇಳೆ ಕಿಡಿಗೇಡಿಗಳು ಎಟಿಎಂ ಧ್ವಂಸ ಮಾಡಿದ್ದಾರೆ. ಕಾವಲ್‌ಭೈರಸಂದ್ರದ ಶಾಸಕರ ಅಖಂಡ ಶ್ರೀನಿವಾಸಮೂರ್ತಿ ಮನೆ ಸಮೀಪದ ಓಲ್ಡ್ ಕೆಇಬಿ ರಸ್ತೆಯಲ್ಲಿರುವ HDFC ಬ್ಯಾಂಕ್​ ATMನನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ. ಎಟಿಮ್ ಕೇಂದ್ರದ ಗಾಜುಗಳನ್ನು ಪುಡಿ ಪುಡಿ ಮಾಡಿ ತಮ್ಮ ಅಟ್ಟಹಾಸ ಮೆರೆದಿದ್ದಾರೆ. ಸಮುದಾಯದ ವಿರುದ್ಧದ ಫೇಸ್​ಬುಕ್ ಪೋಸ್ಟ್​ನಿಂದ ಭಾರಿ ಅವಾಂತರ ಸಂಭವಿಸಿದೆ. ATM ಅಷ್ಟೇ ಅಲ್ಲದೆ ವಾಹನಗಳಿಗೂ ಕಿಡಿಗೇಡಿಗಳು ಬೆಂಕಿ ಹಚ್ಚಿ ಸಾರ್ವಜನಿಕ ಆಸ್ತಿ-ಪಾಸ್ತಿಗೆ ಹಾನಿ […]

ಓಲ್ಡ್ ಕೆಇಬಿ ರಸ್ತೆಯಲ್ಲಿರುವ ATM ಪುಡಿಪುಡಿ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Aug 12, 2020 | 12:37 PM

Share

[lazy-load-videos-and-sticky-control id=”ppIrIA8JcKs”]

ಬೆಂಗಳೂರು: ನಗರದ ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಾಟೆ ವೇಳೆ ಕಿಡಿಗೇಡಿಗಳು ಎಟಿಎಂ ಧ್ವಂಸ ಮಾಡಿದ್ದಾರೆ. ಕಾವಲ್‌ಭೈರಸಂದ್ರದ ಶಾಸಕರ ಅಖಂಡ ಶ್ರೀನಿವಾಸಮೂರ್ತಿ ಮನೆ ಸಮೀಪದ ಓಲ್ಡ್ ಕೆಇಬಿ ರಸ್ತೆಯಲ್ಲಿರುವ HDFC ಬ್ಯಾಂಕ್​ ATMನನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ.

ಎಟಿಮ್ ಕೇಂದ್ರದ ಗಾಜುಗಳನ್ನು ಪುಡಿ ಪುಡಿ ಮಾಡಿ ತಮ್ಮ ಅಟ್ಟಹಾಸ ಮೆರೆದಿದ್ದಾರೆ. ಸಮುದಾಯದ ವಿರುದ್ಧದ ಫೇಸ್​ಬುಕ್ ಪೋಸ್ಟ್​ನಿಂದ ಭಾರಿ ಅವಾಂತರ ಸಂಭವಿಸಿದೆ. ATM ಅಷ್ಟೇ ಅಲ್ಲದೆ ವಾಹನಗಳಿಗೂ ಕಿಡಿಗೇಡಿಗಳು ಬೆಂಕಿ ಹಚ್ಚಿ ಸಾರ್ವಜನಿಕ ಆಸ್ತಿ-ಪಾಸ್ತಿಗೆ ಹಾನಿ ಉಂಟು ಮಾಡಿದ್ದಾರೆ.

Published On - 9:03 am, Wed, 12 August 20

Follow Us
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ