ಗರ್ಭಾವಸ್ಥೆಯ ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದ ದುಷ್ಕರ್ಮಿಗಳು
ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದಿದ್ದ ರೀತಿಯಲ್ಲೇ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕುಳಗೇರಿ ಕ್ರಾಸ್ ನ ಬರಮಪ್ಪ ಎಂಬುವರಿಗೆ ಸೇರಿದ ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದಿದ್ದಾರೆ. ದುಷ್ಕರ್ಮಿಗಳು ಗರ್ಭಾವಸ್ಥೆಯಲ್ಲಿದ್ದ ಹಸುವಿನ ಕೆಚ್ಚಲು ಕತ್ತರಿಸಿದ್ದಾರೆ. ರಕ್ತಸ್ರಾವದಿಂದ ಬಳಲುತ್ತಿದ್ದ ಹಸುವಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಬಾಗಲಕೋಟೆ, (ಜೂನ್ 13): ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದಿದ್ದ ರೀತಿಯಲ್ಲೇ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕುಳಗೇರಿ ಕ್ರಾಸ್ ನ ಬರಮಪ್ಪ ಎಂಬುವರಿಗೆ ಸೇರಿದ ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದಿದ್ದಾರೆ. ದುಷ್ಕರ್ಮಿಗಳು ಗರ್ಭಾವಸ್ಥೆಯಲ್ಲಿದ್ದ ಹಸುವಿನ ಕೆಚ್ಚಲು ಕತ್ತರಿಸಿದ್ದಾರೆ. ರಕ್ತಸ್ರಾವದಿಂದ ಬಳಲುತ್ತಿದ್ದ ಹಸುವಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
Follow Us
Latest Videos
ಹೆಚ್ಡಿಕೆ ವಿರುದ್ಧ ‘ಕೋಳಿ’ ಪೋಸ್ಟರ್ ಅಂಟಿಸಿ ಕಾಂಗ್ರೆಸ್ ವ್ಯಂಗ್ಯ
ಗೆಳೆಯ ವಾಸುಕಿ ವೈಭವ್ ಕಾನ್ಸರ್ಟ್ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್ಒ ಸೇತುವೆ

