ನಾಟಿಗೆ ತಂದಿಟ್ಟ ಅಡಕೆ ಸಸಿಗಳನ್ನು ನಾಶ ಮಾಡಿದ ದುಷ್ಕರ್ಮಿಗಳು, ಎಂತಹ ಹೊಟ್ಟೆಕಿಚ್ಚಿನ ಜನ ಇದ್ದಾರೆ ನೋಡಿ
ಎಂತಹ ಹೊಟ್ಟೆಕಿಚ್ಚಿನ ಜನ ಇರುತ್ತಾರೆ ಅಂದರೆ ನಾಟಿ ಮಾಡಲು ತಂದಿಟ್ಟ ಅಡಿಕೆ ಸಸಿಗಳನ್ನು ನಾಶ ಮಾಡಿದ್ದಾರೆ. ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಯರಲಕಟ್ಟೆ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ದಾವಣಗೆರೆ, (ಸೆಪ್ಟೆಂಬರ್ 08): ಎಂತಹ ಹೊಟ್ಟೆಕಿಚ್ಚಿನ ಜನ ಇರುತ್ತಾರೆ ಅಂದರೆ ನಾಟಿ ಮಾಡಲು ತಂದಿಟ್ಟ ಅಡಿಕೆ ಸಸಿಗಳನ್ನು ನಾಶ ಮಾಡಿದ್ದಾರೆ. ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಯರಲಕಟ್ಟೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪರಮೇಶ್ವರಪ್ಪ ಎನ್ನುವ ರೈತ ನಾಟಿ ಮಾಡಲು 2 ಸಾವಿರ ಅಡಕೆ ಸಸಿಗಳನ್ನು ತಂದಿದ್ದ. ಆದ್ರೆ ದುಷ್ಕರ್ಮಿಗಳು ಕಳೆನಾಶಕ ಸಿಂಪಡಿಸಿ ಸಸಿಗಳನ್ನು ನಾಶಪಡಿಸಿದ್ದಾರೆ. ಇದರಿಂದ ರೈತ ಪರಮೇಶ್ವರಪ್ಪಗೆ ಒಂದು ಲಕ್ಷ ರೂಪಾಯಿ ನಷ್ಟವಾಗಿದೆ.
ಇನ್ನಷ್ಟು ವಿಡಿಯೋ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
Published on: Sep 08, 2023 09:37 AM
Follow Us
Latest Videos
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
