200ಕ್ಕೂ ಅಧಿಕ ದಾಳಿಂಬೆ ಗಿಡ ನಾಶ ಮಾಡಿದ ಕಿಡಿಗೇಡಿಗಳು, ರೈತ ಕಂಗಾಲು
ಕಿಡಿಗೇಡಿಗಳು 200ಕ್ಕೂ ಅಧಿಕ ದಾಳಿಂಬೆ ಗಿಡಗಳನ್ನು ನಾಶ ಮಾಡಿರು ಘಟನೆ ಬೆಂಗಳೂರು ಗ್ರಾಮಾಂತರ. ಜಿಲ್ಲೆ ದೇವನಹಳ್ಳಿ ತಾಲೂಕಿನ ಹ್ಯಾಡಾಳ ಗ್ರಾಮ ನಡೆದಿದೆ. ವೆಂಕಟೇಗೌಡ ಎಂಬುವರ ಜಮೀನಿನಲ್ಲಿ ಬೆಳೆದಿದ್ದ ದಾಳಿಂಬೆ ಗಿಡಗಳನ್ನು ದುಷ್ಕರ್ಮಿಗಳು ನಾಶ ಮಾಡಿದ್ದಾರೆ.
ದೇವನಹಳ್ಳಿ, (ನವೆಂಬರ್ 19): ಕಿಡಿಗೇಡಿಗಳು 200ಕ್ಕೂ ಅಧಿಕ ದಾಳಿಂಬೆ ಗಿಡಗಳನ್ನು ನಾಶ ಮಾಡಿರು ಘಟನೆ ಬೆಂಗಳೂರು ಗ್ರಾಮಾಂತರ. ಜಿಲ್ಲೆ ದೇವನಹಳ್ಳಿ ತಾಲೂಕಿನ ಹ್ಯಾಡಾಳ ಗ್ರಾಮ ನಡೆದಿದೆ. ವೆಂಕಟೇಗೌಡ ಎಂಬುವರ ಜಮೀನಿನಲ್ಲಿ ಬೆಳೆದಿದ್ದ ದಾಳಿಂಬೆ ಗಿಡಗಳನ್ನು ದುಷ್ಕರ್ಮಿಗಳು ನಾಶ ಮಾಡಿದ್ದಾರೆ. ಒಂದೂವರೆ ವರ್ಷದಿಂದ ಬೆಳೆದಿದ್ದ ದಾಳಿಂಬೆ ಗಿಡಗಳನ್ನು ಬುಡ ಸಮೇತ ಕಿತ್ತಾಕಿದ್ದಾರೆ. ಸುಮಾರು 6 ಲಕ್ಷ ಬಂಡವಾಳ ಹಾಕಿ ಕಷ್ಟಪಟ್ಟು ಸಂಪಾಗಿ ಬೆಳೆದಿದ್ದ. ಆದ್ರೆ, ತಡ ರಾತ್ರಿ ಮಚ್ಚಿನಿಂದ ದಾಳಿಂಬೆ ಗಿಡ ಬುಡಗಳ ಸಮೇತ ಕತ್ತರಿಸಿ ಅಟ್ಟಹಾಸ ಮೆರೆದಿದ್ದಾರೆ. ಲಕ್ಷಾಂತರ ಮೌಲ್ಯದ ದಾಳಿಂಬೆ ಗಿಡ ನಾಶದಿಂದ ರೈತ ವೆಂಕಟೇಗೌಡ ಕಂಗಾಲಾಗಿದ್ದಾರೆ.
Follow Us
Latest Videos
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
