AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂತೆಂಥಾ ಜನ ಇರ್ತಾರೆ ನೋಡಿ..,ಟೊಮೆಟೊ ಬೆಳೆಗೆ ವಿಷಹಾಕಿದ ದುಷ್ಕರ್ಮಿಗಳು

ಎಂತೆಂಥಾ ಜನ ಇರ್ತಾರೆ ನೋಡಿ..,ಟೊಮೆಟೊ ಬೆಳೆಗೆ ವಿಷಹಾಕಿದ ದುಷ್ಕರ್ಮಿಗಳು

ರಮೇಶ್ ಬಿ. ಜವಳಗೇರಾ
|

Updated on: Feb 04, 2025 | 3:24 PM

Share

ಎಂತೆಂಥಾ ಜನ ಇರ್ತಾರೆ ನೋಡಿ..ಕೆಲ ದಿನಗಳಲ್ಲೇ ಕೈಗೆ ಬರಬೇಕಿದ್ದ ಟೊನೆಟೊ ಬೆಳೆಯನ್ನು ಸಂಪೂರ್ಣವಾಗಿ ನಾಶ ಮಾಡಿದ್ದಾರೆ. ಇನ್ನೇನು ಕೈಗೆ ಬರಬೇಕಿದ್ದ ಟೊಮೆಟೊ ಬೆಳಗೆ ದುರ್ಷಮಿಗಳು ಕಳೆನಾಶಕ ಸಿಂಪಡಿಸಿ ನಾಶಪಡಿಸಿದ್ದಾರೆ. ಮಂಡ್ಯ ಜಿಲ್ಲೆ ಕೆ.ಆರ್​.ಪೇಟೆ ತಾಲೂಕಿನ ಮೊಸಳೆಕೊಪ್ಪಲು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕೈಗೆ ಬಂದ ಫಲಸ ನಾಶಪಡಿಸಿದ್ದಕ್ಕೆ ರೈತ ಕಂಗಾಲಾಗಿದ್ದಾನೆ.

ಮಂಡ್ಯ, (ಫೆಬ್ರವರಿ 04): ಕೆಲ ದಿನಗಳಲ್ಲಿ ಕೈಗೆ ಬರಬೇಕಿದ್ದ ಟೊಮೆಟೊ ಬೆಳೆಗೆ ಕಳೆನಾಶಕ ಸಿಂಪಡಿಸಿ ಸಂಪೂರ್ಣವಾಗಿ ನಾಶ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಕೆ.ಆರ್​.ಪೇಟೆ ತಾಲೂಕಿನ ಮೊಸಳೆಕೊಪ್ಪಲು ಗ್ರಾಮದಲ್ಲಿ ನಡೆದಿದೆ. ರೈತ ಸಂತೋಷ್​​​​​​ ಎನ್ನುವರು ಒಂದು ಎಕರೆಯಲ್ಲಿ ಟೊಮೆಟೊ ಬೆಳೆದಿದ್ದರು, ಇನ್ನೇನು ಕೆಲವೇ ದಿನಗಳಲ್ಲಿ ಟೊಮೆಟೊ ಫಸಲ ಕೈಗೆ ಬರಬೇಕಿತ್ತು. ಆದರೆ, ಯಾರೋ ದುಷ್ಕರ್ಮಿಗಳು, ಕಳೆನಾಶಕ ಸಿಂಪಡಿಸಿ ಟೊಮೆಟೊ ಬೆಳೆಯನ್ನು ಸಂಪೂರ್ಣವಾಗಿ ನಾಶ ಮಾಡಿ ವಿಕೃತಿ ಮೆರೆದಿದ್ದಾರೆ. ಲಕ್ಷಾಂತರ ರೂ ಬೆಳೆ ನಾಶವಾಗಿದ್ದಕ್ಕೆ ರೈತ ಸಂತೋಷ್​​​​​​ ಕಂಗಾಲಾಗಿದ್ದಾರೆ.

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More