ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು: ಕಣ್ಣೀರಿಟ್ಟ ತಾಯಿ

Updated on: Jun 13, 2025 | 9:16 PM

ಮನೆಯ ಕಬೋರ್ಡ್ ನಲ್ಲಿದ್ದ ಚಿನ್ನಾಭರಣವನ್ನು ಖದೀಮರು ದೋಚಿಕೊಂಡು ಹೋಗಿರುವ ಘಟನೆ ನೆಲಮಂಗಲದ ಗಂಗಮ್ಮಗುಡಿ ಪೊಲೀಸ್ ಠಾಣಾ ವ್ಯಾಪ್ತಿ ರಾಘವೇಂದ್ರ ಲೇಔಟ್ ನಲ್ಲಿ ನಡೆದಿದೆ. ಸಹನಾ ಮೇರಿ 59 ಎಂಬುವವರ ಮನೆಯಲ್ಲಿ ಚಿನ್ನಾಭರಣ ಕಳ್ಳತನವಾಗಿದೆ. ಮಗಳ ಮದುವೆಗೆಂದು ಮನೆಯಲ್ಲಿಟ್ಟಿದ್ದ 12 ಲಕ್ಷ ಬೆಲೆ ಬಾಳುವ 102 ಗ್ರಾಂ ಚಿನ್ನಾಭರಣ ದೋಚಿಕೊಂಡು ಹೋಗಿದ್ದಾರೆಂದು ಸಹನಾ ಮೇರಿ ಕಣ್ಣೀರಿಟ್ಟಿದ್ದಾರೆ.

ನೆಲಮಂಗಲ, (ಜೂನ್ 13): ಮನೆಯ ಕಬೋರ್ಡ್ ನಲ್ಲಿದ್ದ ಚಿನ್ನಾಭರಣವನ್ನು ಖದೀಮರು ದೋಚಿಕೊಂಡು ಹೋಗಿರುವ ಘಟನೆ ನೆಲಮಂಗಲದ ಗಂಗಮ್ಮಗುಡಿ ಪೊಲೀಸ್ ಠಾಣಾ ವ್ಯಾಪ್ತಿ ರಾಘವೇಂದ್ರ ಲೇಔಟ್ ನಲ್ಲಿ ನಡೆದಿದೆ. ಸಹನಾ ಮೇರಿ 59 ಎಂಬುವವರ ಮನೆಯಲ್ಲಿ ಚಿನ್ನಾಭರಣ ಕಳ್ಳತನವಾಗಿದೆ. ಮಗಳ ಮದುವೆಗೆಂದು ಮನೆಯಲ್ಲಿಟ್ಟಿದ್ದ 12 ಲಕ್ಷ ಬೆಲೆ ಬಾಳುವ 102 ಗ್ರಾಂ ಚಿನ್ನಾಭರಣ ದೋಚಿಕೊಂಡು ಹೋಗಿದ್ದಾರೆಂದು ಸಹನಾ ಮೇರಿ ಕಣ್ಣೀರಿಟ್ಟಿದ್ದಾರೆ.

Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More