ಕೆಲ ದಿನಗಳಿಂದ ನಾಪತ್ತೆಯಾಗಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಲೊಕೇಶನ್ ಪತ್ತೆ!

ಯತ್ನಾಳ್ ಎಲ್ಲಿದ್ದಾರೆ ಅಂತ ಪತ್ತೆಯಾಗಿದೆ, ಅಸಲಿಗೆ ಅದು ಪತ್ತೆಯಲ್ಲ, ತಮ್ಮ ಲೊಕೇಶನ್ ಅನ್ನು ಖುದ್ದು ಅವರೇ ಶೇರ್ ಮಾಡಿದ್ದಾರೆ! ವಿಜಯಪುರ ನಗರಕ್ಕೆ ಹತ್ತಿರದಲ್ಲಿರುವ ಕಗ್ಗೋಡ ಎಂಬಲ್ಲಿ ಒಂದು ಗೋರಕ್ಷಾ ಕೇಂದ್ರವಿದ್ದು ಶಾಸಕರು ಅಲ್ಲಿದ್ದಾರೆ ಮತ್ತು ಗೋಸೇವೆಯಲ್ಲಿ ತೊಡಗಿರುವ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

ಕೆಲ ದಿನಗಳಿಂದ ನಾಪತ್ತೆಯಾಗಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಲೊಕೇಶನ್ ಪತ್ತೆ!
|

Updated on: Mar 29, 2024 | 12:01 PM

ವಿಜಯಪುರ: ಲೋಕಸಭಾ ಚುನಾವಣೆ (Lok Sabha polls) ಘೋಷಣೆಯಾಗಿ ಪಕ್ಷಗಳು ತಮ್ಮ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿ ಪ್ರಚಾರ ಕಾರ್ಯ ರಂಗೇರುತ್ತಿದ್ದರೂ ರಾಜ್ಯದ ಪ್ರಮುಖ ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಎಲ್ಲೂ ಕಾಣಿಸದೆ ಹೋಗಿದ್ದು ಕನ್ನಡಿಗರಲ್ಲಿ ಗೊಂದಲ ಮೂಡಿಸಿತ್ತು. ಆದು ಸಹಜವೇ. ಸದಾ ಸುದ್ದಿಯಲ್ಲಿರಬಯಸುವ ರಾಜಕಾರಣಿಯೊಬ್ಬ ಚುನಾವಣೆಯಂಥ ಮಹತ್ವದ ಸಂದರ್ಭದಲ್ಲಿ ನಾಪತ್ತೆಯಾದರೆ (go missing) ಅದು ಹಲವಾರು ಪ್ರಶ್ನೆಗಳ ಉದ್ಭವಕ್ಕೆ ಕಾರಣವಾಗುತ್ತದೆ. ಅಂದಹಾಗೆ, ಯತ್ನಾಳ್ ಎಲ್ಲಿದ್ದಾರೆ ಅಂತ ಪತ್ತೆಯಾಗಿದೆ, ಅಸಲಿಗೆ ಅದು ಪತ್ತೆಯಲ್ಲ, ತಮ್ಮ ಲೊಕೇಶನ್ ಅನ್ನು ಖುದ್ದು ಅವರೇ ಶೇರ್ ಮಾಡಿದ್ದಾರೆ! ವಿಜಯಪುರ ನಗರಕ್ಕೆ ಹತ್ತಿರದಲ್ಲಿರುವ ಕಗ್ಗೋಡ ಎಂಬಲ್ಲಿ ಒಂದು ಗೋರಕ್ಷಾ ಕೇಂದ್ರವಿದ್ದು ಶಾಸಕರು ಅಲ್ಲಿದ್ದಾರೆ ಮತ್ತು ಗೋಸೇವೆಯಲ್ಲಿ ತೊಡಗಿರುವ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

ಒಬ್ಬ ಕೋಚ್ ನ ಹಾಗೆ ಟೀ ಶರ್ಟ್, ಶಾರ್ಟ್ಸ್ ಮತ್ತು ಸ್ಪೋರ್ಟ್ಸ್ ಶೂ ಧರಿಸಿರುವ ಅವರು ಕೇಂದ್ರದಲ್ಲಿರುವ ಹಸುಗಳಿಗೆ ಮೇವು ಮತ್ತು ಕ್ಯಾಟಲ್ ಫೀಡ್ ನೀಡುತ್ತಿರುವುದನ್ನು ಮತ್ತು ಅಕಳು ಮತ್ತು ಕರುಗಳ ಮೈಸವರುತ್ತಾ ಅವುಗಳೊಂದಿಗೆ ಮೌನ ಸಂಭಾಷಣೆಯಲ್ಲಿ ತೊಡಗಿರುವುದನ್ನು ಫೋಟೋಗಳಲ್ಲಿ ನೋಡಬಹುದು. ಬಿಎಸ್ ಯಡಿಯೂರಪ್ಪ ಕುಟುಂಬದ ವಿರುದ್ಧ ಸಮರ ಸಾರಿರುವ ವಿಜಯಪುರ ಶಾಸಕ ಸದ್ಯಕ್ಕೆ ಯುದ್ಧವಿರಾಮ ಘೋಷಿಸಿರುವಂತಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಬಸವರಾಜ ಬೊಮ್ಮಾಯಿಯನ್ನು ಸೋಲಿಸಲು ಹಣ ಕಳುಹಿಸಿದ್ದ ವಿಜಯೇಂದ್ರ: ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರ ಆರೋಪ

Follow us
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು
ಭೈರತಿ ಸುರೇಶ್​ರನ್ನು ಮನಬಂದಂತೆ ಬೈದಾಡಿದ ಹಿರಿಯ ರಾಜಕಾರಣಿ ಹೆಚ್ ವಿಶ್ವನಾಥ್
ಭೈರತಿ ಸುರೇಶ್​ರನ್ನು ಮನಬಂದಂತೆ ಬೈದಾಡಿದ ಹಿರಿಯ ರಾಜಕಾರಣಿ ಹೆಚ್ ವಿಶ್ವನಾಥ್
ಚನ್ನಪಟ್ಟಣದಲ್ಲಿ ಅಭಿವೃದ್ಧಿ ಕೆಲಸಗಳನ್ನು ನಾನೇ ಮಾಡಿದ್ದು: ಕುಮಾರಸ್ವಾಮಿ
ಚನ್ನಪಟ್ಟಣದಲ್ಲಿ ಅಭಿವೃದ್ಧಿ ಕೆಲಸಗಳನ್ನು ನಾನೇ ಮಾಡಿದ್ದು: ಕುಮಾರಸ್ವಾಮಿ
ಜಮೀನಿಗೆ ₹ 62 ಕೋಟಿ ಕೇಳುವ ಸಿಎಂ ರೈತರ ಬಗ್ಗೆ ಯೋಚಿಸಿದರೇ? ಕುಮಾರಸ್ವಾಮಿ
ಜಮೀನಿಗೆ ₹ 62 ಕೋಟಿ ಕೇಳುವ ಸಿಎಂ ರೈತರ ಬಗ್ಗೆ ಯೋಚಿಸಿದರೇ? ಕುಮಾರಸ್ವಾಮಿ
ಮಂಗಳೂರು-ಮೂಡಬಿದರೆ ರಸ್ತೆಯಲ್ಲಿ ಗುಡ್ಡಕುಸಿತವುಂಟಾಗುವ ಭೀತಿ!
ಮಂಗಳೂರು-ಮೂಡಬಿದರೆ ರಸ್ತೆಯಲ್ಲಿ ಗುಡ್ಡಕುಸಿತವುಂಟಾಗುವ ಭೀತಿ!
ಕರಾವಳಿ ಪ್ರಾಂತ್ಯದಲ್ಲಿ ನಿಲ್ಲದ ಮಳೆ ಅಬ್ಬರ, ಅರಬ್ಬೀ ಸಮುದ್ರ ಪ್ರಕ್ಷುಬ್ದ
ಕರಾವಳಿ ಪ್ರಾಂತ್ಯದಲ್ಲಿ ನಿಲ್ಲದ ಮಳೆ ಅಬ್ಬರ, ಅರಬ್ಬೀ ಸಮುದ್ರ ಪ್ರಕ್ಷುಬ್ದ
‘ದರ್ಶನ್ ಆರೋಪಿ , ಕಣ್ಣಾರೆ ನೋಡದ ಪ್ರಕರಣದ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ‘
‘ದರ್ಶನ್ ಆರೋಪಿ , ಕಣ್ಣಾರೆ ನೋಡದ ಪ್ರಕರಣದ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ‘
ಪ್ರೈಮ್ ಡೇ ವಿಶೇಷ ಆಫರ್ ಸೇಲ್ ದಿನಾಂಕ ಪ್ರಕಟಿಸಿದ ಅಮೆಜಾನ್
ಪ್ರೈಮ್ ಡೇ ವಿಶೇಷ ಆಫರ್ ಸೇಲ್ ದಿನಾಂಕ ಪ್ರಕಟಿಸಿದ ಅಮೆಜಾನ್
ಆಷಾಢ ಮಾಸದಲ್ಲಿ ಮೆಹಂದಿ ಹಚ್ಚಿಕೊಳ್ಳುವುದರ ಮಹತ್ವ ತಿಳಿದುಕೊಳ್ಳಿ
ಆಷಾಢ ಮಾಸದಲ್ಲಿ ಮೆಹಂದಿ ಹಚ್ಚಿಕೊಳ್ಳುವುದರ ಮಹತ್ವ ತಿಳಿದುಕೊಳ್ಳಿ