‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ? ಉತ್ತರಿಸಿದ ಎಪಿ ಅರ್ಜುನ್
ನಿರ್ದೇಶಕ ಎಪಿ ಅರ್ಜುನ್ ಅವರು ಬೇರೆಯವರ ಜೊತೆ ಡೀಲ್ ಮಾಡಿಕೊಂಡು ನಿರ್ಮಾಪಕರು ನೀಡಿದ ಹಣದಲ್ಲೇ 50 ಲಕ್ಷ ರೂಪಾಯಿ ಕಮಿಷನ್ ಪಡೆದಿದ್ದಾರೆ ಎನ್ನುವ ಆರೋಪ ಬಂದಿತ್ತು. ಇದಕ್ಕೆ ಅವರು ಸ್ಪಷ್ಟನೆ ನೀಡಿದ್ದಾರೆ. ಜೊತೆಗೆ ನಿರ್ಮಾಪಕರ ಜೊತೆ ಮನಸ್ತಾಪ ಆಗಿರೋದು ಏಕೆ ಎಂಬುದನ್ನು ವಿವರಿಸಿದ್ದಾರೆ.
ಧ್ರುವ ಸರ್ಜಾ ನಟನೆಯ ‘ಮಾರ್ಟಿನ್’ ಸಿನಿಮಾಗೆ ಉದಯ್ ಕೆ. ಮೆಹ್ತಾ ಬಂಡವಾಳ ಹಾಕಿದ್ದಾರೆ. ಈ ಚಿತ್ರದ ನಿರ್ದೇಶಕ ಎಪಿ ಅರ್ಜುನ್ ಅವರು ಬೇರೆಯವರ ಜೊತೆ ಡೀಲ್ ಮಾಡಿಕೊಂಡು ನಿರ್ಮಾಪಕರು ನೀಡಿದ ಹಣದಲ್ಲೇ 50 ಲಕ್ಷ ರೂಪಾಯಿ ಕಮಿಷನ್ ಪಡೆದಿದ್ದಾರೆ ಎನ್ನುವ ಆರೋಪ ಬಂದಿತ್ತು. ಇದಕ್ಕೆ ಅವರು ಸ್ಪಷ್ಟನೆ ನೀಡಿದ್ದಾರೆ. ಜೊತೆಗೆ ನಿರ್ಮಾಪಕರ ಜೊತೆ ಮನಸ್ತಾಪ ಆಗಿರೋದು ಏಕೆ ಎಂಬುದನ್ನು ವಿವರಿಸಿದ್ದಾರೆ. ‘ನಮ್ಮ ಸಿನಿಮಾ ಎಂದಲ್ಲ, ದೊಡ್ಡ ಬಜೆಟ್ ಹಾಕಿ ಮಾಡುವ ಎಲ್ಲಾ ಸಿನಿಮಾಗಳಲ್ಲೂ ಸಾಮಾನ್ಯವಾಗಿ ನಿರ್ದೇಶಕರು-ನಿರ್ಮಾಪಕರು, ನಿರ್ದೇಶಕರು-ಛಾಯಾಗ್ರಾಹಕರ ಮಧ್ಯೆ ಕೆಲವು ವಿಚಾರಗಳಲ್ಲಿ ಮನಸ್ತಾಪ ಇದ್ದೇ ಇರುತ್ತದೆ. ಅದನ್ನು ಮೆಟ್ಟಿನಿಂತು ಮುಂದೆ ಸಾಗಿದಾಗ ಮಾತ್ರ ಸಿನಿಮಾ ಆಗುತ್ತದೆ’ ಎಂದಿದ್ದಾರೆ ಎಪಿ ಅರ್ಜುನ್.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್ಪೋರ್ಟ್ನಲ್ಲಿ ಕೆಲಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ

