ಲೋಕಸಭೆ ಉಪಚುನಾವಣೆ ರೇಸ್‌ನಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್‌ ಮತ್ತು ಅಂಜಲಿ ನಿಂಬಾಳ್ಕರ್‌

ಲೋಕಸಭೆ ಉಪಚುನಾವಣೆ ರೇಸ್‌ನಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್‌ ಮತ್ತು ಅಂಜಲಿ ನಿಂಬಾಳ್ಕರ್‌

ಆಯೇಷಾ ಬಾನು

Updated on: Dec 13, 2020 | 10:11 AM

ಕೇಂದ್ರ ಸಚಿವ ಸುರೇಶ್ ಅಂಗಡಿ ನಿಧನದಿಂದ ತೆರವಾಗಿರುವ ಬೆಳಗಾವಿ ಲೋಕಸಭೆ ಕ್ಷೇತ್ರದ ಉಪಚುನಾವಣೆಗೆ ಇನ್ನೂ ದಿನಾಂಕ ಘೋಷಣೆ ಆಗಿಲ್ಲ. ಆದ್ರೇ ಈಗಿನಿಂದಲೇ ಕಾಂಗ್ರೆಸ್ ಪಕ್ಷ ಹೇಗಾದ್ರೂ ಮಾಡಿ ಬೆಳಗಾವಿ ಲೋಕಸಭೆ ಗೆಲ್ಲಬೇಕೆಂದು ಪಣತೊಟ್ಟಿದೆ. ಈ ಕಾರಣಕ್ಕೆ ಘಟಾನುಘಟಿಗಳನ್ನ ಕಣಕ್ಕಿಳಿಸಲು ತಯಾರಿ ನಡೆಸಿದೆ.

Follow Us
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.