‘ಹಾದಿ ಬಿಟ್ಟ ಸ್ವಾಮೀಜಿ’: ಶಾಸಕ ಯತ್ನಾಳ್ ಹೇಳಿದ್ದು ಯಾರಿಗೆ?
ದಾವಣಗೆರೆಯ ಬೇತೂರು ರಸ್ತೆಯ ಕಾರ್ಲ್ಮಾರ್ಕ್ಸ್ ನಗರದಲ್ಲಿ ಫ್ಲೆಕ್ಸ್ ವಿಚಾರವಾಗಿ ನಡೆದಿದ್ದ ಘರ್ಷಣೆ ಮತ್ತು ಮದ್ದೂರಿನಲ್ಲಿ ನಡೆದಿದ್ದ ಕಲ್ಲು ತೂರಾಟ ಪ್ರಕರಣ ಸಂಬಂಧ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ. ಶಾಂತಿ ಧೂತರೇ ಜಗತ್ತಿನಲ್ಲಿ ಬಾಂಬ್ ಹಾಕುವವರು ಎಂದು ಅವರು ಆರೋಪಿಸಿದ್ದಾರೆ.
ದಾವಣಗೆರೆ, ಸೆಪ್ಟೆಂಬರ್ 26: ಬೇತೂರು ರಸ್ತೆಯ ಕಾರ್ಲ್ಮಾರ್ಕ್ಸ್ ನಗರದಲ್ಲಿ ಫ್ಲೆಕ್ಸ್ ವಿಚಾರವಾಗಿ ನಡೆದಿದ್ದ ಘರ್ಷಣೆಯ ಬಗ್ಗೆ ಶಾಸಕ ಯತ್ನಾಳ್ (Basangouda Patil Yatnal) ವಾಗ್ದಾಳಿ ನಡೆಸಿದ್ದಾರೆ. ಮಸೀದಿ ಎದುರು ಫ್ಲೆಕ್ಸ್ ಬೋರ್ಡ್ ಹಾಕಿದ್ರೆ ಏನು ಸಮಸ್ಯೆ ಎಂದು ಪ್ರಶ್ನಿಸಿರುವ ಯತ್ನಾಳ್, ನಮ್ಮ ತಾಳ್ಮೆಯನ್ನ ನೀವು ಪರೀಕ್ಷಿಸಬೇಡಿ ಎಂದು ಎಚ್ಚರಿಸಿದ್ದಾರೆ. ಬೆಳಗಾವಿಯಲ್ಲಿ ಒಬ್ಬ ಸ್ವಾಮೀಜಿ ಗೋಮಾತೆ ಸಗಣಿಯ ವಿಭೂತಿ ಬಗ್ಗೆ ಮಾತಾಡಿದ್ದರು. ಹಾಗಿದ್ರೆ ಹಂದಿ, ನಾಯಿಯದನ್ನು ಹಚ್ಚಿಕೊಂಡು ಅಡ್ಡಾಡು ಎಂದು ನಾನು ಹೇಳಿದ್ದೆ ಎಂದು ಯತ್ನಾಳ್ ನೆನಪಿಸಿಕೊಂಡಿದ್ದಾರೆ. ಶಾಂತಿ ಧೂತರೇ ಜಗತ್ತಿನಲ್ಲಿ ಬಾಂಬ್ ಹಾಕುವವರು. ಮದ್ದೂರಿನಲ್ಲಿ ಕಲ್ಲು ಎಸೆದವರು ಯಾರು ಎಂದೂ ಯತ್ನಾಳ್ ಪ್ರಶ್ನಿಸಿದ್ದಾರೆ.
ಮತ್ತಷ್ಟು ವಿಡಿಯೋಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

